22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿಮೊಗ್ರು: ಮನೆ ಹಾಗೂ ಕೊಟ್ಟಿಗೆಗೆ ಮರ ಬಿದ್ದು ಹಾನಿ

ಸುಲ್ಕೇರಿಮೊಗ್ರು : ಭಾರೀ ಗಾಳಿ ಮಳೆಯಿಂದಾಗಿ ಸುಲ್ಕೇರಿಮೊಗ್ರು ಗ್ರಾಮದ ನಿವಾಸಿ ಶ್ರೀಧರರವರ ಮನೆ ಹಾಗೂ ಕೊಟ್ಟಿಗೆಗೆ ಮರ ಬಿದ್ದು ಮನೆಗೆ ಭಾಗಶ ಹಾನಿಯಾದ ಘಟನೆ ಜು.4 ರಂದು ನಡೆದಿದೆ.


ಕೊಟ್ಟಿಗೆ ಹಾಕಿದ ಶಿಟ್ ಗಳು ಸಂಪೂರ್ಣ ಹಾನಿ ಆಗಿರುತ್ತದೆ.

Related posts

ದ. ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ: ಡಾ.ಹೆಗ್ಗಡೆಯವರಿಂದ ಸಮ್ಮೇಳನದ ಲಾಂಛನ ಬಿಡುಗಡೆ

Suddi Udaya

ಮಾ.2: ಬೆಳ್ತಂಗಡಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಮಹಿಳೆಯರಿಗೆ ಉಚಿತ ಆರೋಗ್ಯ – ದಂತ ತಪಾಸಣಾ ಶಿಬಿರ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾದರಿಯಾದ ಶಿರ್ಲಾಲುವಿನ ರಾಜಶ್ರೀ ಜಗದೀಶ್

Suddi Udaya

ನಾರಾವಿ ಮತ್ತು ಕುತ್ಲೂರು ಬಿಜೆಪಿ ಶಕ್ತಿಕೇಂದ್ರದ ಅಭ್ಯಾಸವರ್ಗ ಕಾರ್ಯಕ್ರಮ

Suddi Udaya

ನಾಳೆಯಿಂದ ಗಡಾಯಿಕಲ್ಲು ಪ್ರವಾಸಿಗರ ವೀಕ್ಷಣೆಗೆ ಮುಕ್ತ

Suddi Udaya

ಉಜಿರೆ ಭಾಸ್ಕರ್ ನಾಯ್ಕರ ಮೇಲೆ ಹಲ್ಲೆ ನಡೆಸಿದ ಆರೋಪ: ಮಹೇಶ್‌ ಶೆಟ್ಟಿ ತಿಮರೋಡಿ ಮತ್ತಿತರರ ಮೇಲೆ ಕ್ರಮ ಕೈಗೊಳ್ಳದಿರುವುದನ್ನು ಪ್ರಶ್ನಿಸಿದ ಕೋರ್ಟು 15 ದಿನಗಳ ಒಳಗೆ ವರದಿ ಸಲ್ಲಿಸುವಂತೆ ಸೂಚನೆ

Suddi Udaya
error: Content is protected !!