25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅರಸಿನಮಕ್ಕಿ : ಸೈನಿಕ ಕೆ. ಮಹಾಬಲ ಮುದ್ದಿಗೆಯವರಿಗೆ ನಾಗರಿಕರಿಂದ ಅಭಿನಂದನೆ

ಅರಸಿನಮಕ್ಕಿ : ದೇಶ ರಕ್ಷಣೆಯಲ್ಲಿ ತೊಡಗಿಸಿಕೊಂಡು ಭಾರತೀಯ ಸೈನ್ಯದಲ್ಲಿ 40 ವರ್ಷಗಳ ಸೇವೆ ಸಲ್ಲಿಸಿ ಸುಬೇದಾರ್ ಹುದ್ದೆಯವರೆಗೆ ಭಡ್ತಿಗೊಂಡು ಜೂ.30ರಂದು ಸೇವಾ ನಿವೃತ್ತಿ ಹೊಂದಿ ಜು.5ರಂದು ಹುಟ್ಟೂರಿಗೆ ಆಗಮಿಸಿದ ಹತ್ಯಡ್ಕ ಗ್ರಾಮದ ಸೈನಿಕ ಕೆ. ಮಹಾಬಲ ಮುದ್ದಿಗೆಯವರಿಗೆ ನಾಗರಿಕರಿಂದ ಕೊಕ್ಕಡ ಜಂಕ್ಷನ್ ನಿಂದ ಮುದ್ದಿಗೆ ಪೇಟೆವರೆಗೆ ವಾಹನದೊಂದಿಗೆ ಮೆರವಣಿಗೆ ಜರುಗಿತು.

ನಂತರ ನಡೆದ ಅಭಿನಂದನಾ ಸಭೆಯಲ್ಲಿ ಮಾಜಿ ಸೈನಿಕರಾದ ಮೋಹನ್ ಶೆಟ್ಟಿ, ಚೆರಿಯನ್, ಜಯಚಂದ್ರ, ಕೊಕ್ಕಡ ಗ್ರಾ. ಪಂ. ಅಧ್ಯಕ್ಷ ಯೋಗೀಶ್ ಆಲಂಬಿಲ, ಕಳೆಂಜ ಗ್ರಾ. ಪಂ. ಅಧ್ಯಕ್ಷ ಪ್ರಸನ್ನ ಎ. ಪಿ., ಅರಸಿನಮಕ್ಕಿ ಗ್ರಾ. ಪಂ. ಸದಸ್ಯ ಸುಧೀರ್ ಕುಮಾರ್, ಉದ್ಯಮಿ ರಹೀಮ್ ಮುದ್ದಿಗೆ ಮಾತನಾಡಿದರು.

ರಾಜರಾಮ ಟಿ. ಮುದ್ದಿಗೆ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಹತ್ಯಡ್ಕ , ಕೊಕ್ಕಡ, ಕಳೆಂಜದ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Related posts

ಇಂತಹ ಘಟನೆ ಮತ್ತೆ ಎಂದೂ ಮರುಕಳಿಸದಿರಲಿ : ಅಭಿನಂದನ್ ಹರೀಶ್ ಕುಮಾರ್

Suddi Udaya

ಜೆಸಿಐ ಬೆಳ್ತಂಗಡಿಯ ಪೂರ್ವ ಅಧ್ಯಕ್ಷ ಪೃಥ್ವಿರಂಜನ್ ರಾವ್ ರವರಿಗೆ ನುಡಿ ನಮನ

Suddi Udaya

ಕುತ್ಲೂರು: ಅಕ್ರಮ ಗೋಮಾಂಸ ಸಾಗಾಟ : ಇಬ್ಬರು ಆರೋಪಿಗಳು ಪೊಲೀಸರ ವಶ

Suddi Udaya

ಬೆಳ್ತಂಗಡಿ ರಾಜ ಕೇಸರಿ ಟ್ರಸ್ಟ್ ವತಿಯಿಂದ 563 ನೇ ಸೇವಾ ಯೋಜನೆ ಅಂಗವಾಗಿ 3 ಸರಕಾರಿ ಶಾಲೆಗಳಿಗೆ ಬ್ಯಾಗ್ ಮತ್ತು ಪುಸ್ತಕ ವಿತರಣೆ

Suddi Udaya

ಮೂಡುಕೋಡಿ ಕೃಷ್ಣಜನ್ಮಾಷ್ಠಮಿ ಪ್ರಯುಕ್ತ 3ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಬೆಳ್ತಂಗಡಿ: ಸುಮಾರು ರೂ.28800 ನಗದು ಕಳೆದು ಹೋಗಿದ್ದು:ಸಿಕ್ಕಿದವರು ಸುದ್ದಿ ಉದಯ ಕಚೇರಿಗೆ ತಲುಪಿಸುವಂತೆ ಮನವಿ

Suddi Udaya
error: Content is protected !!