March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಅರಣ್ಯ ಇಲಾಖೆ ಹಾಗೂ ಎಸ್.ವೈ.ಎಸ್ ಉಜಿರೆ ಯೂನಿಟ್ ಸಹಯೋಗದೊಂದಿಗೆ ವನಮಹೋತ್ಸವ ಕಾರ್ಯಕ್ರಮ

ಉಜಿರೆ : ಅರಣ್ಯ ಇಲಾಖೆ ಹಾಗೂ ಉಜಿರೆ ಎಸ್.ವೈ.ಎಸ್ ಉಜಿರೆ ಯೂನಿಟ್ ಜಂಟಿಯಾಗಿ ಆಯೋಜಿಸಿದ್ದ ವನಮಹೋತ್ಸವ ಕಾರ್ಯಕ್ರಮ ಮುಹಿಯುದ್ದೀನ್ ಜುಮಾ ಮಸೀದಿ ಹಳೇಪೇಟೆ ಉಜಿರೆ ವಠಾರದಲ್ಲಿ ಗಿಡಗಳನ್ನು ನೆಡುವ ಮೂಲಕ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಹರಿಪ್ರಸಾದ್ ಉಪವಲಯ ಅರಣ್ಯಾಧಿಕಾರಿಗಳು, ರವೀಂದ್ರ ಅಂಕಲಾಡಿ ಉಪವಲಯ ಅರಣ್ಯಾಧಿಕಾರಿಗಳು, ಸಂತೋಷ್ ಅರಣ್ಯ ರಕ್ಷಕರು, ಸದಾನಂದ ಅರಣ್ಯ ವೀಕ್ಷಕರು , ಭಾಗವಹಿಸಿದ್ದರು. ಎಸ್.ಎಮ್.ಎ ರಾಜ್ಯ ಅಧ್ಯಕ್ಷ ಸಯ್ಯದ್ ಇಸ್ಮಾಯಿಲ್ ತಂಗಲ್ . ಕೆ.ಎಮ್.ಜೆ ರಾಜ್ಯ ಸದಸ್ಯರಾದ ಎಸ್ಎಮ್ ತಂಗಲ್, ಎಸ್.ಎಸ್.ಎಫ್ ಅಧ್ಯಕ್ಷರಾದ ಶಾಕಿರ್ , ಜಮಾಅತ್ ಕಮೀಟಿ ಸದಸ್ಯರಾದ ಹನೀಫ್ ಯು ಹೆಚ್, ಉದ್ಯಮಿಗಳಾದ ಶರೀಫ್ ಎ.ಎಮ್, ಮಹಮ್ಮದಾಲಿ , ಎಸ್.ವೈಎಸ್ ಅಧ್ಯಕ್ಷರಾದ ಅಶ್ರಫ್ ಎಮ್.ಹೆಚ್. ಕಾರ್ಯದರ್ಶಿಗಳಾದ ಹಾರಿಸ್, ಹಾತಿಬ್ , ಅಬ್ದುಲ್ಲಾ ನಿಡಿಗಲ್, ಎಸ್.ವೈಎಸ್ ಸರ್ಕಲ್ ಅಧ್ಯಕ್ಷರಾದ ಸಲೀಂ ಕನ್ಯಾಡಿ, ಉಜಿರೆ ಅಧ್ಯಕ್ಷರಾದ ಮಯ್ಯದ್ದಿ ನಜಾತ್, ಅಲ್ ಅಮೀನ್ ಯಂಗ್ಮನ್ಸ್ ಕಾರ್ಯದರ್ಶಿಗಳಾದ ಫಝಲ್ ಕೊಯ, ಕೆ.ಎಮ್.ಜೆ ಉಜಿರೆ ಸರ್ಕಲ್ ಕಾರ್ಯದರ್ಶಿ ಖಾಲಿದ್ ಉಸ್ತಾದ್, ಹುಸನಬ್ಬ ಬಿ.ಎಮ್, ಉಸ್ಮಾನ್ ನೇಷನಲ್ ಹಾಗೂ ಮದರಸ ಅಧ್ಯಾಪಕರು ಹಾಗೂ ಮದರಸ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಜ.10-11: ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವರ ಸನ್ನಿಧಿಯಲ್ಲಿ ಲೋಕಕಲ್ಯಾಣಾರ್ಥವಾಗಿ ನಾಗಬ್ರಹ್ಮಮಂಡಲೋತ್ಸವ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ LAV(Lo Assistance Visit) ಕಾರ್ಯಕ್ರಮ

Suddi Udaya

ಒಂದು ವರ್ಷದಿಂದ ನಾಪತ್ತೆಯಾಗಿದ್ದ ಗೇರುಕಟ್ಟೆಯ ಸತೀಶ್ ರವರು ಮಂಗಳೂರಿನ ಲಾಡ್ಜಿನಲ್ಲಿ ಆತ್ಮಹತ್ಯೆ

Suddi Udaya

ಬಡಗಕಜೆಕಾರು: ಹರಿಶ್ಚಂದ್ರ ಪೂಜಾರಿ ಕನಪಾಡಿಬೆಟ್ಟು ನಿಧನ

Suddi Udaya

ಗುರುವಾಯನಕೆರೆ ವಿದ್ವತ್ ಪಿ.ಯು ಕಾಲೇಜಿನಲ್ಲಿ “ ಕಾರ್ಗಿಲ್ ವಿಜಯ್ ದಿವಸ್ ”ಆಚರಣೆ

Suddi Udaya

ಪದ್ಮುಂಜ: ವಾಹನ ತಡೆದು ಅವಾಚ್ಯವಾಗಿ ನಿಂದಿಸಿ ಹಲ್ಲೆ : ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!