23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಅರಣ್ಯ ಇಲಾಖೆ ಹಾಗೂ ಎಸ್.ವೈ.ಎಸ್ ಉಜಿರೆ ಯೂನಿಟ್ ಸಹಯೋಗದೊಂದಿಗೆ ವನಮಹೋತ್ಸವ ಕಾರ್ಯಕ್ರಮ

ಉಜಿರೆ : ಅರಣ್ಯ ಇಲಾಖೆ ಹಾಗೂ ಉಜಿರೆ ಎಸ್.ವೈ.ಎಸ್ ಉಜಿರೆ ಯೂನಿಟ್ ಜಂಟಿಯಾಗಿ ಆಯೋಜಿಸಿದ್ದ ವನಮಹೋತ್ಸವ ಕಾರ್ಯಕ್ರಮ ಮುಹಿಯುದ್ದೀನ್ ಜುಮಾ ಮಸೀದಿ ಹಳೇಪೇಟೆ ಉಜಿರೆ ವಠಾರದಲ್ಲಿ ಗಿಡಗಳನ್ನು ನೆಡುವ ಮೂಲಕ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಹರಿಪ್ರಸಾದ್ ಉಪವಲಯ ಅರಣ್ಯಾಧಿಕಾರಿಗಳು, ರವೀಂದ್ರ ಅಂಕಲಾಡಿ ಉಪವಲಯ ಅರಣ್ಯಾಧಿಕಾರಿಗಳು, ಸಂತೋಷ್ ಅರಣ್ಯ ರಕ್ಷಕರು, ಸದಾನಂದ ಅರಣ್ಯ ವೀಕ್ಷಕರು , ಭಾಗವಹಿಸಿದ್ದರು. ಎಸ್.ಎಮ್.ಎ ರಾಜ್ಯ ಅಧ್ಯಕ್ಷ ಸಯ್ಯದ್ ಇಸ್ಮಾಯಿಲ್ ತಂಗಲ್ . ಕೆ.ಎಮ್.ಜೆ ರಾಜ್ಯ ಸದಸ್ಯರಾದ ಎಸ್ಎಮ್ ತಂಗಲ್, ಎಸ್.ಎಸ್.ಎಫ್ ಅಧ್ಯಕ್ಷರಾದ ಶಾಕಿರ್ , ಜಮಾಅತ್ ಕಮೀಟಿ ಸದಸ್ಯರಾದ ಹನೀಫ್ ಯು ಹೆಚ್, ಉದ್ಯಮಿಗಳಾದ ಶರೀಫ್ ಎ.ಎಮ್, ಮಹಮ್ಮದಾಲಿ , ಎಸ್.ವೈಎಸ್ ಅಧ್ಯಕ್ಷರಾದ ಅಶ್ರಫ್ ಎಮ್.ಹೆಚ್. ಕಾರ್ಯದರ್ಶಿಗಳಾದ ಹಾರಿಸ್, ಹಾತಿಬ್ , ಅಬ್ದುಲ್ಲಾ ನಿಡಿಗಲ್, ಎಸ್.ವೈಎಸ್ ಸರ್ಕಲ್ ಅಧ್ಯಕ್ಷರಾದ ಸಲೀಂ ಕನ್ಯಾಡಿ, ಉಜಿರೆ ಅಧ್ಯಕ್ಷರಾದ ಮಯ್ಯದ್ದಿ ನಜಾತ್, ಅಲ್ ಅಮೀನ್ ಯಂಗ್ಮನ್ಸ್ ಕಾರ್ಯದರ್ಶಿಗಳಾದ ಫಝಲ್ ಕೊಯ, ಕೆ.ಎಮ್.ಜೆ ಉಜಿರೆ ಸರ್ಕಲ್ ಕಾರ್ಯದರ್ಶಿ ಖಾಲಿದ್ ಉಸ್ತಾದ್, ಹುಸನಬ್ಬ ಬಿ.ಎಮ್, ಉಸ್ಮಾನ್ ನೇಷನಲ್ ಹಾಗೂ ಮದರಸ ಅಧ್ಯಾಪಕರು ಹಾಗೂ ಮದರಸ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಬರೆಂಗಾಯ ವಣಸಾಯದಲ್ಲಿ ವನದುರ್ಗಾರಾಧನೆ, ವರ್ಷಾವಧಿ ನೇಮ ಮತ್ತು ದೊಂಪದ ಬಲಿ ಉತ್ಸವ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಯಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ

Suddi Udaya

ಬಜೆಟ್ ನಲ್ಲಿ ನಕ್ಸಲ್ ಪೀಡಿತ ಪ್ರದೇಶಗಳ ಅಭಿವೃದ್ಧಿಗಾಗಿ 10 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ:ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ : ಶೇಖರ್ ಲಾಯಿಲ

Suddi Udaya

ಬಟ್ಲಡ್ಕ ಜುಮಾ ಮಸೀದಿಯಲ್ಲಿ ದಿ| ಶೈಖುನಾ ಮರ್ಹೂಮ್ ಕೂರಾ ತಂಙಲ್ ಅವರ ಹೆಸರಿನಲ್ಲಿ ಅನುಸ್ಮರಣೆ ಕಾರ್ಯಕ್ರಮ

Suddi Udaya

ಕುತ್ಲೂರಿನ ಸುಂದರಿ ಸೇರಿ ಶರಣಾದ 6 ಮಂದಿ ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಎನ್‌ಐಎ ಕೋರ್ಟ್ ಆದೇಶ

Suddi Udaya

ಇಂದಬೆಟ್ಟು: ಅತಿಕ್ರಮಣ ತೆರವುಗೊಳಿಸಲು ತಹಶೀಲ್ದಾರ್ ಮಾಡಿದ ಪ್ರಕ್ರಿಯೆಯನ್ನು ರದ್ದುಗೊಳಿಸಿದ ಹೈಕೋರ್ಟು

Suddi Udaya
error: Content is protected !!