23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್ ಡಿ.ಎಂ. ಆಂ.ಮಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

ಉಜಿರೆ : “ಕಲಿಕೆ ಮತ್ತು ಕಲ್ಪನೆಗೆ ಕೊನೆಯಿರಬಾರದು. ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳು ಇತರೆ ಚಟುವಟಿಕೆಗಳ ಮೂಲಕ ಜ್ಞಾನ ಗಳಿಸಬೇಕು” ಎಂದು ಶ್ರೀಮತಿ ಸೋನಿಯಾ ವರ್ಮ ಹೇಳಿದರು.

ಇವರು ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ. ಬಿ. ಎಸ್. ಇ), ಉಜಿರೆ ಇಲ್ಲಿ ಜು.4 ರಂದು ನಡೆದ ಶಾಲಾ ಸಂಘಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಂಘಗಳ ಉದ್ಘಾಟಕರಾಗಿ ಆಗಮಿಸಿ ಮಾತನಾಡಿದರು.

ವೇದಿಕೆಯಲ್ಲಿ ಎಸ್. ಡಿ. ಎಮ್ ಮಾಹಿತಿ ತಂತ್ರಜ್ಞಾನ ಮುಖ್ಯ ಕಾರ್ಯನಿರ್ವಾಹಕ ಮತ್ತು ವಿದ್ಯಾರ್ಥಿ ನಿಲಯಗಳ ಆಡಳಿತಗಾರ ಪೂರನ್ ವರ್ಮ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ವಹಿಸಿದ್ದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರಾದ ಏಂಜಲ್ ಮತ್ತು ಹೆನಿನ್ ನಿರೂಪಣೆ ಮಾಡಿ ಶ್ರೇಯ ಧನ್ಯವಾದ ಸಮರ್ಪಿಸಿದರು.

Related posts

ಕೊಕ್ರಾಡಿ: ಹೇರ್ದಂಡಿ ಬಾಕ್ಯಾರು ಗರಡಿಗೆ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ,

Suddi Udaya

ಬೆಳ್ತಂಗಡಿ ತಾ.ಪಂ.ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ರವರ 132 ನೇ ಜನ್ಮದಿನಾಚರಣೆ

Suddi Udaya

ಗಂಡಿಬಾಗಿಲು: ಸಿಯೋನ್ ಆಶ್ರಮದಲ್ಲಿ 26ನೇ ವಾರ್ಷಿಕೋತ್ಸವ ಆಚರಣೆ

Suddi Udaya

ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿದೋದ್ಧೇಶ ಸಹಕಾರ ಸಂಘ ಅಧ್ಯಕ್ಷರಾಗಿ ಲಿಂಗಪ್ಪ ನಾಯ್ಕ, ಉಪಾಧ್ಯಕ್ಷರಾಗಿ ಲಲಿತಾ

Suddi Udaya

ಹರಿಪ್ರಸಾದ್ ಹೊಸಂಗಡಿ ಅವರಿಗೆ ತಾಲೂಕು ಯುವಜನ ಒಕ್ಕೂಟದಿಂದ ಶ್ರದ್ಧಾಂಜಲಿ

Suddi Udaya

ಬೆಳ್ತಂಗಡಿ: ಬಿಜೆಪಿ ಮಂಡಲದ ವಿವಿಧ ಮೋರ್ಚಾಗಳ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!