22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗರ್ಡಾಡಿ: ಗಾಳಿ ಮಳೆಗೆ ಮಣ್ಣು ಕುಸಿತ, ಮನೆಗೆ ಹಾನಿ

ಗರ್ಡಾಡಿ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯ ಪರಿಣಾಮ ಗರ್ಡಾಡಿ ಗ್ರಾಮದ ಅಲೆಕ್ಕಿ ಎಂಬಲ್ಲಿ ಗುಡ್ಡ ಕುಸಿದು ಮನೆಗೆ ಹಾನಿಯಾದ ಘಟನೆ ನಡೆದಿದೆ.

ಧಾರಾಕಾರ ಮಳೆಗೆ ಬೋಜರವರ ಮನೆಗೆ ಸಮೀಪದ ಮಣ್ಣು ಕುಸಿದು ಮನೆಗೆ ಹಾನಿಯಾಗಿದೆ. ಸಿಮೆಂಟ್ ಬ್ಲಾಕ್ ನಿಂದ ನಿರ್ಮಿಸಿದ ಮನೆಯಾಗಿದ್ದರಿಂದ ಗೋಡೆಗೆ ಮಣ್ಣು ಕುಸಿದಾಗ ಹಾನಿಯಾಗಿ ಮನೆಯ ಗೋಡೆಗಳು ಹೊಡೆದು ಹೋಗಿದೆ.

ಈ ಸಂಬಂಧ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜರವರಿಗೆ ಹಾಗೂ ಪಡಂಗಡಿ ಪಂಚಾಯತ್ ಗೆ ಮಾಹಿತಿ ನೀಡಲಾಗಿದೆ ಎಂದು ಸ್ಥಳೀಯರಾದ ಗೋಪಾಲ ಪೂಜಾರಿ ತಿಳಿಸಿದ್ದಾರೆ.

Related posts

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಪೂರ್ವ ತಯಾರಿ ಸಭೆ

Suddi Udaya

ಡಿ 19:ಬೆಳ್ತಂಗಡಿ ವಕೀಲರ ಸಂಘದ ನೂತನ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ಬಿ.ಕಾಂ ವಿದ್ಯಾರ್ಥಿಗಳಿಗೆ “ಸಂದರ್ಶನ ಕೌಶಲ್ಯಗಳ ” ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಸೌತಡ್ಕ: ಶ್ರೀ ಮಹಾಗಣಪತಿ ದೇವಸ್ಥಾನದ ಕಾಣಿಕೆ ಡಬ್ಬಿಯಲ್ಲಿನ ಹಣ ಎಣಿಕೆ ರಾಷ್ಟ್ರೀಕೃತ ಬ್ಯಾಂಕ್‌ ಸಿಬ್ಬಂದಿಗಳಿಂದಲೇ ಗೋಲ್‌ಮಾಲ್

Suddi Udaya

ಭಜನಾ ಕಮ್ಮಟ; ಭಜನೆಗಳು ಜೀವನ ಶಿಕ್ಷಣ ಕಲಿಸುತ್ತವೆ: ಬಿ.ಕೆ. ಧನಂಜಯ ರಾವ್

Suddi Udaya

ಬಂಗ್ಲೆಗುಡ್ಡೆ ಪ್ರದೇಶಕ್ಕೆ ಮತ್ತೆ ಎಸ್.ಐ‌.ಟಿ ಎಂಟ್ರಿ

Suddi Udaya
error: Content is protected !!