24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾ. ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

ಧರ್ಮಸ್ಥಳ ಗ್ರಾಮ ಪಂಚಾಯತ್ 2023-2024 ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಧರ್ಮಸ್ಥಳ ಗ್ರಾ.ಪಂ. ಸಭಾಭವನದಲ್ಲಿ ಪಂಚಾಯತ್ ಅಧ್ಯಕ್ಷ ಜಯ ಮೋನಪ್ಪ ರವರ ಅಧ್ಯಕ್ಷತೆಯಲ್ಲಿ ಜು.5 ರಂದು ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಪಶು ಸಂಗೋಪನಾ ಇಲಾಖಾ ಅಧಿಕಾರಿ ಜಯಕೀರ್ತಿ ಜೈನ್ ಗ್ರಾಮಸಭೆಯನ್ನು ಮುನ್ನಡೆಸಿದರು.ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ ರಾವ್, ವಿವಿಧ ಇಲಾಖೆಗಳ ಅಧಿಕಾರಿಗಳು, ಸದಸ್ಯರು, ಅಂಗನವಾಡಿ ಕಾರ್ಯಕರ್ತೆ , ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟ, ಸ್ತ್ರೀ ಶಕ್ತಿ ಸಂಘದ ಪದಾಧಿಕಾರಿಗಳು, ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ವಿವಿಧ ಸಮಸ್ಯೆಗಳ ಬಗ್ಗೆ ಇಲಾಖಾ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಪಂ. ಅಭಿವೃದ್ಧಿ ಅಧಿಕಾರಿ ಉಮೇಶ್ ಕೆ ಸ್ವಾಗತಿಸಿದರು, ಗುಮಾಸ್ತ ದೇವಿಪ್ರಸಾದ್ ಬೊಳ್ಮ ವರದಿ ವಾಚಿಸಿದರು.

ಪಂ. ಕಾರ್ಯದರ್ಶಿ ಪ್ರಮೀಳಾ ಜಮಾ ಖರ್ಚಿನ ಬಗ್ಗೆ ವರದಿ ವಾಚಿಸಿದರು.

Related posts

ನಾ’ವುಜಿರೆ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಮಚ್ಚಿನ : ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಉಜಿರೆ ರತ್ನಮಾನಸ ವಸತಿ ನಿಲಯದ ಮಕ್ಕಳಿಗೆ ಭತ್ತದ ಸಸಿ ತಯಾರಿ ಬಗ್ಗೆ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಕುಕ್ಕೇಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಪುತ್ತಿಲ‌ ಗ್ರಾಮದ ಪಲ್ಕೆ ಎಂಬಲ್ಲಿ ಕಾಯಾ೯ಚರಿಸುತ್ತಿದ್ದ ಆಕ್ರಮ‌ ಕಾಸಾಯಿಖಾನೆಗೆ ಪೊಲೀಸರು ದಾಳಿ: ಆರೋಪಿಗಳು ಪರಾರಿ, ಜಾನುವಾರು ಹಾಗೂ ಸೋತ್ತುಗಳ ವಶ

Suddi Udaya

ಹಲ್ಲೆಗೆ ಯತ್ನ: ಸೌಜನ್ಯ ತಾಯಿ ಕುಸುಮಾವತಿರವರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya
error: Content is protected !!