July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವೀಲ್ ಚೇರ್ ವಿತರಣೆ 

 

ಉಜಿರೆ : ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಬೆಳ್ತಂಗಡಿ ತಾಲೂಕು  ಕಣಿಯೂರು ಗ್ರಾಮದ ದಿನೇಶ್ ಶೆಟ್ಟಿ ಅವರಿಗೆ ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವ್ಹೀಲ್ ಚೇರ್ ನೀಡಲಾಯಿತು.

ರೋಟರಿ ಕ್ಲಬ್ ನ ನಿಯೋಜಿತ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ,  ಕಾರ್ಯದರ್ಶಿ ವಿದ್ಯಾ ಕುಮಾರ್ ಕಾಂಚೋಡು  , ಹಿರಿಯ ಸದಸ್ಯರಾದ ಮೇ.ಜ. ಎಂ.ವಿ.ಭಟ್, ಧನಂಜಯರಾವ್ ಬಿ.ಕೆ, ಅಬೂಬಕರ್, ಸಂದೇಶ ರಾವ್ ಮತ್ತಿತರರು ಫಲಾನುಭವಿಗೆ  ವ್ಹೀಲ್ ಚೇರ್ ಹಸ್ತಾಂತರಿಸಿದರು.

Related posts

ಮಡಂತ್ಯಾರು: ‘ನೇತ್ರ ವೈದ್ಯರ ನಡೆ ಗ್ರಾಮ ಪಂಚಾಯತ್ ಕಡೆ’ ಯೋಜನಡಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ವೇಣೂರು ಗ್ರಾ.ಪಂ. ನಿಧಿ 1ರ ಶೇ.25 ರ ಅನುದಾನದಲ್ಲಿ ಪ.ಜಾತಿ/ ಪ.ಪಂಗಡ ಫಲಾನುಭವಿಗಳಿಗೆ ಚಯರ್ ವಿತರಣೆ

Suddi Udaya

ಅನುಗ್ರಹ ಪೂರ್ವ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ನೆರಿಯ: ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಮನೆ ಸಂಪೂರ್ಣ ಹಾನಿ

Suddi Udaya
error: Content is protected !!