ಸಂತೆಕಟ್ಟೆ ರಿಕ್ಷಾ ಚಾಲಕ ಮತ್ತು ಮಾಲಕರಿಂದ ನಿಧನರಾದ ಶೇಖರ್ ರವರಿಗೆ ಸಂತಾಪ

Suddi Udaya

Updated on:

ಬೆಳ್ತಂಗಡಿ : ಬೆಳ್ತಂಗಡಿ ಅಚ್ಚಿನಡ್ಕದ ನಿವಾಸಿ ರಿಕ್ಷಾ ಚಾಲಕ ಶೇಖರ್ ರವರು ಹೃದಯಾಘಾತದಿಂದ ನಿನ್ನೆ ನಿಧನರಾಗಿದ್ದು ಜು.5 ರಂದು ಬೆಳ್ತಂಗಡಿ ಸಂತೆಕಟ್ಟೆ ರಿಕ್ಷಾ ಚಾಲಕ ಮತ್ತು ಮಾಲಕ ರಿಂದ ಬೆಳ್ತಂಗಡಿ ಸಂತೆಕಟ್ಟೆ ರಿಕ್ಷಾ ತಂಗುದಾನದಲ್ಲಿ ಸಂತಾಪ ಸೂಚಿಸಲಾಯಿತು.

Leave a Comment

error: Content is protected !!