September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸುಲ್ಕೇರಿಮೋಗ್ರು: ಕುಸಿದ ತಡೆಗೋಡೆ ತೆರವುಗೊಳಿಸಿದ ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸ್ವಯಂಸೇವಕರು

ಗುರುವಾಯನಕೆರೆ: ನಿನ್ನೆ ಸುರಿದ ಭಾರಿ ಮಳೆಗೆ ಸುಲ್ಕೇರಿಮೋಗ್ರು ಗ್ರಾಮದ ಮಿತ್ತಮಾರು ವರ್ಪಾಳೆ ಎಂಬಲ್ಲಿ ಪ್ರಮೋದ್ಎಂಬವರ ಮನೆಯ ಸಮೀಪ ತಡೆಗೋಡೆ ,ರಸ್ತೆಗೆ ಕಸಿದು ಬಿದ್ದಿದ್ದು ಶೌರ್ಯ ಸ್ವಯಂಸೇವಕರು ಕುಸಿದ ಮಣ್ಣು ಹಾಗೂ ಕಲ್ಲುತೆಗೆದು ತೆರವು ಗೊಳಿಸಿ ವಾಹನ ಸಂಚಾರ ಸರಾಗಗೊಳ್ಳುವಂತೆ .ಸಹಕರಿಸಿದರು.,

ಈ ಸಂದರ್ಭದಲ್ಲಿ ಪ್ರಕಾಶ್ ಕೊಲ್ಲಂಗೆ , ಪ್ರವೀಣ ಪೂಜಾರಿ, ನವೀನಪೂಜಾರಿ, ಪೂರ್ಣೇಶ ಆಚಾರ್ಯ, ಸುರೇಶ ಪೂಜಾರಿ, ಶ್ರೀಕಾಂತ ಪಟವರ್ಧನ್ ಹಾಗೂ ಘಟಕ ಪ್ರತಿನಿಧಿ ಶ್ರೀಮತಿ ಶಕುಂತಳ, ಹರಿಣಾಕ್ಷಿ ಸಹಕರಿಸಿದರು..

Related posts

ಬದನಾಜೆ ಸ.ಹಿ.ಪ್ರಾ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಶಾರದಾ ಸೇವಾ ನಿವೃತ್ತಿ

Suddi Udaya

ಉಜಿರೆಯಲ್ಲಿ ಸ್ಕಿನ್ ಮತ್ತು ಹೇರ್ ಗೆ ಸಂಬಂಧಿಸಿದ ಕಾಸ್ಮೆಟಾಲಜಿ ಮತ್ತು ಟ್ರೈಕಾಲಜಿ ಕೇಂದ್ರದ ಉದ್ಘಾಟನೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ

Suddi Udaya

ವಿದ್ಯಾರ್ಥಿಗೆ ಬೆತ್ತದಿಂದ ಥಳಿಸಿದ ಶಿಕ್ಷಕನ ವಿರುದ್ದ ದೂರು ದಾಖಲು

Suddi Udaya

ಚಾರ್ಮಾಡಿ ಅರಣ್ಯದಲ್ಲಿ ಭಾರೀ ಬೆಂಕಿ

Suddi Udaya

ಚಿಬಿದ್ರೆ ನಿವಾಸಿ ಕಟ್ಟೆ ಅಬ್ದುಲ್ ರಝಾಕ್ ಎ.ಕೆ. ಹೃದಯಾಘಾತದಿಂದ ನಿಧನ

Suddi Udaya
error: Content is protected !!