September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಅರಣ್ಯ ಇಲಾಖೆ ಹಾಗೂ ಎಸ್.ವೈ.ಎಸ್ ಉಜಿರೆ ಯೂನಿಟ್ ಸಹಯೋಗದೊಂದಿಗೆ ವನಮಹೋತ್ಸವ ಕಾರ್ಯಕ್ರಮ

ಉಜಿರೆ : ಅರಣ್ಯ ಇಲಾಖೆ ಹಾಗೂ ಉಜಿರೆ ಎಸ್.ವೈ.ಎಸ್ ಉಜಿರೆ ಯೂನಿಟ್ ಜಂಟಿಯಾಗಿ ಆಯೋಜಿಸಿದ್ದ ವನಮಹೋತ್ಸವ ಕಾರ್ಯಕ್ರಮ ಮುಹಿಯುದ್ದೀನ್ ಜುಮಾ ಮಸೀದಿ ಹಳೇಪೇಟೆ ಉಜಿರೆ ವಠಾರದಲ್ಲಿ ಗಿಡಗಳನ್ನು ನೆಡುವ ಮೂಲಕ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಹರಿಪ್ರಸಾದ್ ಉಪವಲಯ ಅರಣ್ಯಾಧಿಕಾರಿಗಳು, ರವೀಂದ್ರ ಅಂಕಲಾಡಿ ಉಪವಲಯ ಅರಣ್ಯಾಧಿಕಾರಿಗಳು, ಸಂತೋಷ್ ಅರಣ್ಯ ರಕ್ಷಕರು, ಸದಾನಂದ ಅರಣ್ಯ ವೀಕ್ಷಕರು , ಭಾಗವಹಿಸಿದ್ದರು. ಎಸ್.ಎಮ್.ಎ ರಾಜ್ಯ ಅಧ್ಯಕ್ಷ ಸಯ್ಯದ್ ಇಸ್ಮಾಯಿಲ್ ತಂಗಲ್ . ಕೆ.ಎಮ್.ಜೆ ರಾಜ್ಯ ಸದಸ್ಯರಾದ ಎಸ್ಎಮ್ ತಂಗಲ್, ಎಸ್.ಎಸ್.ಎಫ್ ಅಧ್ಯಕ್ಷರಾದ ಶಾಕಿರ್ , ಜಮಾಅತ್ ಕಮೀಟಿ ಸದಸ್ಯರಾದ ಹನೀಫ್ ಯು ಹೆಚ್, ಉದ್ಯಮಿಗಳಾದ ಶರೀಫ್ ಎ.ಎಮ್, ಮಹಮ್ಮದಾಲಿ , ಎಸ್.ವೈಎಸ್ ಅಧ್ಯಕ್ಷರಾದ ಅಶ್ರಫ್ ಎಮ್.ಹೆಚ್. ಕಾರ್ಯದರ್ಶಿಗಳಾದ ಹಾರಿಸ್, ಹಾತಿಬ್ , ಅಬ್ದುಲ್ಲಾ ನಿಡಿಗಲ್, ಎಸ್.ವೈಎಸ್ ಸರ್ಕಲ್ ಅಧ್ಯಕ್ಷರಾದ ಸಲೀಂ ಕನ್ಯಾಡಿ, ಉಜಿರೆ ಅಧ್ಯಕ್ಷರಾದ ಮಯ್ಯದ್ದಿ ನಜಾತ್, ಅಲ್ ಅಮೀನ್ ಯಂಗ್ಮನ್ಸ್ ಕಾರ್ಯದರ್ಶಿಗಳಾದ ಫಝಲ್ ಕೊಯ, ಕೆ.ಎಮ್.ಜೆ ಉಜಿರೆ ಸರ್ಕಲ್ ಕಾರ್ಯದರ್ಶಿ ಖಾಲಿದ್ ಉಸ್ತಾದ್, ಹುಸನಬ್ಬ ಬಿ.ಎಮ್, ಉಸ್ಮಾನ್ ನೇಷನಲ್ ಹಾಗೂ ಮದರಸ ಅಧ್ಯಾಪಕರು ಹಾಗೂ ಮದರಸ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಪಹಲ್ಗಾಮ್ ನಲ್ಲಿ ಭಯೋತ್ಪಾದಕ ದಾಳಿಯನ್ನು ಖಂಡಿಸಿ ವಿ.ಹಿಂ.ಪ. ಬಜರಂಗದಳ ವತಿಯಿಂದ ಉಜಿರೆಯಲ್ಲಿ ಶ್ರದ್ಧಾಂಜಲಿ ಸಭೆ ಮತ್ತು ಪ್ರತಿಭಟನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟದ ಜಿನಾಭಜನಾ ಸ್ಪರ್ಧೆಗೆ ಆಯ್ಕೆ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯ ಶಿಕ್ಷಕಿ ಕು। ಥಿಯೋಫಿಲಾ ಡಿಸೋಜ ರವರಿಗೆ ವಿದಾಯ ಸಮಾರ೦ಭ

Suddi Udaya

ಮಧ್ಯಪ್ರದೇಶದಲ್ಲಿ ನಡೆದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ: ಎಸ್. ಡಿ. ಎಂ ಆಂ.ಮಾ. ಶಾಲೆ ರಾಜ್ಯ ಪಠ್ಯಕ್ರಮದ, ವಿದ್ಯಾರ್ಥಿಗಳಾದ ಅಧಿಶ್ ಬಿ. ಸಿ ಮತ್ತು ಸಚಿತ್ ಭಟ್ ಅತ್ಯುತ್ತಮ ಸಂಶೋಧನೆ ಯ ಹೆಗ್ಗಳಿಕೆ

Suddi Udaya

ಬೆಳಾಲು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಶ್ರೀ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

ಶ್ರೀ ಚಾಮುಂಡೇಶ್ವರಿ ಕ್ಷೇತ್ರ, ಆರಿಕೋಡಿಯ ಧರ್ಮದರ್ಶಿ ಹರೀಶ್ ದಂಪತಿಗಳಿಂದ ತಮ್ಮ ಹುಟ್ಟುಹಬ್ಬದ ಪ್ರಯುಕ್ತ, ನಂದಗೋಕುಲ ಗೋಶಾಲೆಗೆ ಗೊಗ್ರಾಸಕ್ಕಾಗಿ ರೂ.25,000 ದೇಣಿಗೆ ಹಸ್ತಾಂತರ

Suddi Udaya
error: Content is protected !!