22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಅರಣ್ಯ ಇಲಾಖೆ ಹಾಗೂ ಎಸ್.ವೈ.ಎಸ್ ಉಜಿರೆ ಯೂನಿಟ್ ಸಹಯೋಗದೊಂದಿಗೆ ವನಮಹೋತ್ಸವ ಕಾರ್ಯಕ್ರಮ

ಉಜಿರೆ : ಅರಣ್ಯ ಇಲಾಖೆ ಹಾಗೂ ಉಜಿರೆ ಎಸ್.ವೈ.ಎಸ್ ಉಜಿರೆ ಯೂನಿಟ್ ಜಂಟಿಯಾಗಿ ಆಯೋಜಿಸಿದ್ದ ವನಮಹೋತ್ಸವ ಕಾರ್ಯಕ್ರಮ ಮುಹಿಯುದ್ದೀನ್ ಜುಮಾ ಮಸೀದಿ ಹಳೇಪೇಟೆ ಉಜಿರೆ ವಠಾರದಲ್ಲಿ ಗಿಡಗಳನ್ನು ನೆಡುವ ಮೂಲಕ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಹರಿಪ್ರಸಾದ್ ಉಪವಲಯ ಅರಣ್ಯಾಧಿಕಾರಿಗಳು, ರವೀಂದ್ರ ಅಂಕಲಾಡಿ ಉಪವಲಯ ಅರಣ್ಯಾಧಿಕಾರಿಗಳು, ಸಂತೋಷ್ ಅರಣ್ಯ ರಕ್ಷಕರು, ಸದಾನಂದ ಅರಣ್ಯ ವೀಕ್ಷಕರು , ಭಾಗವಹಿಸಿದ್ದರು. ಎಸ್.ಎಮ್.ಎ ರಾಜ್ಯ ಅಧ್ಯಕ್ಷ ಸಯ್ಯದ್ ಇಸ್ಮಾಯಿಲ್ ತಂಗಲ್ . ಕೆ.ಎಮ್.ಜೆ ರಾಜ್ಯ ಸದಸ್ಯರಾದ ಎಸ್ಎಮ್ ತಂಗಲ್, ಎಸ್.ಎಸ್.ಎಫ್ ಅಧ್ಯಕ್ಷರಾದ ಶಾಕಿರ್ , ಜಮಾಅತ್ ಕಮೀಟಿ ಸದಸ್ಯರಾದ ಹನೀಫ್ ಯು ಹೆಚ್, ಉದ್ಯಮಿಗಳಾದ ಶರೀಫ್ ಎ.ಎಮ್, ಮಹಮ್ಮದಾಲಿ , ಎಸ್.ವೈಎಸ್ ಅಧ್ಯಕ್ಷರಾದ ಅಶ್ರಫ್ ಎಮ್.ಹೆಚ್. ಕಾರ್ಯದರ್ಶಿಗಳಾದ ಹಾರಿಸ್, ಹಾತಿಬ್ , ಅಬ್ದುಲ್ಲಾ ನಿಡಿಗಲ್, ಎಸ್.ವೈಎಸ್ ಸರ್ಕಲ್ ಅಧ್ಯಕ್ಷರಾದ ಸಲೀಂ ಕನ್ಯಾಡಿ, ಉಜಿರೆ ಅಧ್ಯಕ್ಷರಾದ ಮಯ್ಯದ್ದಿ ನಜಾತ್, ಅಲ್ ಅಮೀನ್ ಯಂಗ್ಮನ್ಸ್ ಕಾರ್ಯದರ್ಶಿಗಳಾದ ಫಝಲ್ ಕೊಯ, ಕೆ.ಎಮ್.ಜೆ ಉಜಿರೆ ಸರ್ಕಲ್ ಕಾರ್ಯದರ್ಶಿ ಖಾಲಿದ್ ಉಸ್ತಾದ್, ಹುಸನಬ್ಬ ಬಿ.ಎಮ್, ಉಸ್ಮಾನ್ ನೇಷನಲ್ ಹಾಗೂ ಮದರಸ ಅಧ್ಯಾಪಕರು ಹಾಗೂ ಮದರಸ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ವೈದ್ಯಕೀಯ ನೆರವು

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮ

Suddi Udaya

ವೇಣೂರಿನಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

‘ದಸ್ಕತ್’ ತುಳು ಸಿನೆಮಾದ ಮೋಷನ್ ಪೋಸ್ಟರ್ ಗೆ ಫಿದಾ ಆದ ತುಳುನಾಡಿನ ದಿಗ್ಗಜರು

Suddi Udaya

ಫ್ರೆಂಡ್ಸ್ ಬದ್ಯಾರು ತಂಡ ಸದಸ್ಯರಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ರಾಜೇಶ್ ರವರಿಗೆ ಧನಸಹಾಯ

Suddi Udaya

“ನಾರಿ ಇನ್ ಪಿಂಕ್ ಸಾರಿ” ಕ್ಯಾನ್ಸರ್ ಜಾಗೃತಿ ಜಾಥಾ ಮತ್ತು ಕ್ಯಾನ್ಸರ್ ಮಾಹಿತಿ ಕಾರ್ಯಕ್ರಮಕ್ಕೆ ಜೆಸಿಐ ಭಾರತದಿಂದ ಬೆಳ್ತಂಗಡಿ ಜೆಸಿಐ ಗೆ ವಿಶೇಷ ಮನ್ನಣೆ

Suddi Udaya
error: Content is protected !!