24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್ ಡಿ.ಎಂ. ಆಂ.ಮಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

ಉಜಿರೆ : “ಕಲಿಕೆ ಮತ್ತು ಕಲ್ಪನೆಗೆ ಕೊನೆಯಿರಬಾರದು. ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳು ಇತರೆ ಚಟುವಟಿಕೆಗಳ ಮೂಲಕ ಜ್ಞಾನ ಗಳಿಸಬೇಕು” ಎಂದು ಶ್ರೀಮತಿ ಸೋನಿಯಾ ವರ್ಮ ಹೇಳಿದರು.

ಇವರು ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ. ಬಿ. ಎಸ್. ಇ), ಉಜಿರೆ ಇಲ್ಲಿ ಜು.4 ರಂದು ನಡೆದ ಶಾಲಾ ಸಂಘಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಂಘಗಳ ಉದ್ಘಾಟಕರಾಗಿ ಆಗಮಿಸಿ ಮಾತನಾಡಿದರು.

ವೇದಿಕೆಯಲ್ಲಿ ಎಸ್. ಡಿ. ಎಮ್ ಮಾಹಿತಿ ತಂತ್ರಜ್ಞಾನ ಮುಖ್ಯ ಕಾರ್ಯನಿರ್ವಾಹಕ ಮತ್ತು ವಿದ್ಯಾರ್ಥಿ ನಿಲಯಗಳ ಆಡಳಿತಗಾರ ಪೂರನ್ ವರ್ಮ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ವಹಿಸಿದ್ದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರಾದ ಏಂಜಲ್ ಮತ್ತು ಹೆನಿನ್ ನಿರೂಪಣೆ ಮಾಡಿ ಶ್ರೇಯ ಧನ್ಯವಾದ ಸಮರ್ಪಿಸಿದರು.

Related posts

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಲಾಯಿಲ ಹಾಗೂ ನಗರ ಮಹಾಶಕ್ತಿಕೇಂದ್ರದ ಸಭೆ

Suddi Udaya

ಉಜಿರೆ: ಕೃಷ್ಣಮೂರ್ತಿ ಹೊಳ್ಳ ನಿಧನ

Suddi Udaya

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದ ಚಿನ್ಮಯ್ ಗೆ ಡಿ ವೀರೇಂದ್ರ ಹೆಗ್ಗಡೆ ದಂಪತಿಗಳು, ಹಾಗೂ ಡಿ. ಹರ್ಷೇಂದ್ರ ಕುಮಾರ್ ರವರಿಂದ ಅಭಿನಂದನೆ

Suddi Udaya

ಧರ್ಮಸ್ಥಳ: ಕಲ್ಲೇರಿ ನಿವಾಸಿ ಲೀಲಾವತಿ ಗೌಡ ನಿಧನ

Suddi Udaya

ಮಿತ್ತಬಾಗಿಲು ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಉತ್ಸವ: ವಿಶೇಷ ಪೂಜೆ

Suddi Udaya

ಎಂ.ಎಸ್ಸಿ. ಅರಿವಳಿಕೆ ಮತ್ತು ಆಪರೇಷನ್ ಥಿಯೇಟರ್ ತಂತ್ರಜ್ಞಾನದಲ್ಲಿ ಧರ್ಮಸ್ಥಳದ ಕು| ನಿರೀಕ್ಷಾ ರವರಿಗೆ ಪ್ರಥಮ ರ್‍ಯಾಂಕ್‌

Suddi Udaya
error: Content is protected !!