April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್ ಡಿ.ಎಂ. ಆಂ.ಮಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

ಉಜಿರೆ : “ಕಲಿಕೆ ಮತ್ತು ಕಲ್ಪನೆಗೆ ಕೊನೆಯಿರಬಾರದು. ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳು ಇತರೆ ಚಟುವಟಿಕೆಗಳ ಮೂಲಕ ಜ್ಞಾನ ಗಳಿಸಬೇಕು” ಎಂದು ಶ್ರೀಮತಿ ಸೋನಿಯಾ ವರ್ಮ ಹೇಳಿದರು.

ಇವರು ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ. ಬಿ. ಎಸ್. ಇ), ಉಜಿರೆ ಇಲ್ಲಿ ಜು.4 ರಂದು ನಡೆದ ಶಾಲಾ ಸಂಘಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಂಘಗಳ ಉದ್ಘಾಟಕರಾಗಿ ಆಗಮಿಸಿ ಮಾತನಾಡಿದರು.

ವೇದಿಕೆಯಲ್ಲಿ ಎಸ್. ಡಿ. ಎಮ್ ಮಾಹಿತಿ ತಂತ್ರಜ್ಞಾನ ಮುಖ್ಯ ಕಾರ್ಯನಿರ್ವಾಹಕ ಮತ್ತು ವಿದ್ಯಾರ್ಥಿ ನಿಲಯಗಳ ಆಡಳಿತಗಾರ ಪೂರನ್ ವರ್ಮ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ವಹಿಸಿದ್ದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರಾದ ಏಂಜಲ್ ಮತ್ತು ಹೆನಿನ್ ನಿರೂಪಣೆ ಮಾಡಿ ಶ್ರೇಯ ಧನ್ಯವಾದ ಸಮರ್ಪಿಸಿದರು.

Related posts

ಕನ್ಯಾಡಿ-1: 25 ವರ್ಷಗಳಿಂದ ನಿರಂತರವಾಗಿ ಸೇವೆಯನ್ನು ಸಲ್ಲಿಸುತ್ತಿರುವ ಪ್ರಭಾರ ಮುಖ್ಯೋಪಾಧ್ಯಾಯ ಹನುಮಂತರಾಯ ರವರಿಗೆ ರಜತ ಸಂಭ್ರಮ

Suddi Udaya

ಕನ್ಯಾಡಿ-2 ಅಂಗನವಾಡಿ ಕೇಂದ್ರದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಸುಳ್ಳು ಆರೋಪ ಹೊರಿಸಿ, ಕ್ಷೇತ್ರದ ಮಾನಹಾನಿ ಮಾಡುವ ಸ್ಥಾಪಿತ ಹಿತಾಸಕ್ತಿಗಳ ವಿರುದ್ಧ ಅಗತ್ಯ ಕಾನೂನು ಕ್ರಮಕ್ಕೆ ಒತ್ತಾಯಿಸಿ ಮಾ.27 ರಂದು ಧರ್ಮಸ್ಥಳದಲ್ಲಿ ಒಂದು ದಿನದ ಹರತಾಳ ಮತ್ತು ಪ್ರತಿಭಟನಾ ಸಭೆ

Suddi Udaya

ಡಾ. ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅಮಿತ್ ಷಾ ವಿವಾದಾತ್ಮಕ ಹೇಳಿಕೆ ಹಾಗೂ ಸಚಿವೆ ವಿರುದ್ಧ ಸಿ.ಟಿ ರವಿ ಹೇಳಿಕೆ ವಿರೋಧಿಸಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

Suddi Udaya

ವಿಶ್ವ ಯುವ ಕೌಶಲ್ಯ ದಿನದ ಅಂಗವಾಗಿ ವಿಶೇಷ ಕೌಶಲ್ಯ ತರಬೇತಿ “ಐಸ್ ಬ್ರೇಕಿಂಗ್ ಸೆಷನ್” ಕಾರ್ಯಾಗಾರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ. ಬಿ.ಎಸ್. ಇ) ಶಾಲೆಯಲ್ಲಿ “ಪ್ರತಿಭಾ ಸಂಗಮ” ಕಾರ್ಯಕ್ರಮ

Suddi Udaya
error: Content is protected !!