September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್ ಡಿ.ಎಂ. ಆಂ.ಮಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

ಉಜಿರೆ : “ಕಲಿಕೆ ಮತ್ತು ಕಲ್ಪನೆಗೆ ಕೊನೆಯಿರಬಾರದು. ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳು ಇತರೆ ಚಟುವಟಿಕೆಗಳ ಮೂಲಕ ಜ್ಞಾನ ಗಳಿಸಬೇಕು” ಎಂದು ಶ್ರೀಮತಿ ಸೋನಿಯಾ ವರ್ಮ ಹೇಳಿದರು.

ಇವರು ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ. ಬಿ. ಎಸ್. ಇ), ಉಜಿರೆ ಇಲ್ಲಿ ಜು.4 ರಂದು ನಡೆದ ಶಾಲಾ ಸಂಘಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಂಘಗಳ ಉದ್ಘಾಟಕರಾಗಿ ಆಗಮಿಸಿ ಮಾತನಾಡಿದರು.

ವೇದಿಕೆಯಲ್ಲಿ ಎಸ್. ಡಿ. ಎಮ್ ಮಾಹಿತಿ ತಂತ್ರಜ್ಞಾನ ಮುಖ್ಯ ಕಾರ್ಯನಿರ್ವಾಹಕ ಮತ್ತು ವಿದ್ಯಾರ್ಥಿ ನಿಲಯಗಳ ಆಡಳಿತಗಾರ ಪೂರನ್ ವರ್ಮ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ವಹಿಸಿದ್ದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರಾದ ಏಂಜಲ್ ಮತ್ತು ಹೆನಿನ್ ನಿರೂಪಣೆ ಮಾಡಿ ಶ್ರೇಯ ಧನ್ಯವಾದ ಸಮರ್ಪಿಸಿದರು.

Related posts

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ.ಕೆ ರಿಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

Suddi Udaya

ಧರ್ಮದಕಳ ಚಂದ್ರಶೇಖರ್ ಗೌಡ ಮತ್ತು ಚೋಮ ರವರ ಮನೆಗೆ ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಭೇಟಿ

Suddi Udaya

ಬೆಳ್ತಂಗಡಿ ಸ್ಥಾಯಿ ಸಮಿತಿಯ ಅಧ್ಯಕ್ಷ ಶರತ್ ಕುಮಾರ್ ರವರ ಮನೆಗೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ

Suddi Udaya

ಬಾರ್ಯ, ತೆಕ್ಕಾರು, ಪುತ್ತಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಥಮ ವರ್ಷದ ವರ್ಷಾವಧಿ ಜಾತ್ರೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!