24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಜು.9: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ಕಾರ್ಯಾಲಯ ಉದ್ಘಾಟನೆ ಹಾಗೂ ಮಹಾಮಸ್ತಕಾಭಿಷೇಕದ ವೆಬ್ ಸೈಟ್ ಅನಾವರಣ

ವೇಣೂರು : ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿಯ 2024ರ ಫೆಬ್ರವರಿ ತಿಂಗಳಲ್ಲಿ ನಡೆಯಲಿರುವ ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ಕಾರ್ಯಾಲಯ ಉದ್ಘಾಟನೆ ಹಾಗೂ ಮಹಾಮಸ್ತಕಾಭಿಷೇಕದ ವೆಬ್ ಸೈಟ್ ಅನಾವರಣವು ಜು.9 ರಂದು ವೇಣೂರು ಯಾತ್ರಿ ನಿವಾಸದಲ್ಲಿ ನಡೆಯಲಿದೆ.

ಪರಮಪೂಜ್ಯ ಮಹಾಸ್ವಾಮೀಜಿ ಭಾರತಭೂಷಣ ಡಾ| ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಪಾವನ ಸಾನಿಧ್ಯ ಮತ್ತು ಆಶೀರ್ವಚನವನ್ನು ನೀಡಲಿದ್ದಾರೆ.

ಅಧ್ಯಕ್ಷತೆಯನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ ಅಜಿಲರು ವಹಿಸಲಿದ್ದಾರೆ.

ವೆಬ್ ಸೈಟ್ ನ್ನು ಮಾಜಿ ಸಚಿವ ಕೆ ಅಭಯಚಂದ್ರ ಜೈನ್ ಮೂಡಬಿದಿರೆ ಅನಾವರಣಗೊಳಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ ಹರ್ಷೇಂದ್ರ ಕುಮಾರ್ ಭಾಗವಹಿಸಲಿದ್ದಾರೆ ಎಂದು ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರವೀಣ ಕುಮಾರ್ ಇಂದ್ರ ತಿಳಿಸಿದ್ದಾರೆ

Related posts

ನೆರಿಯ: ಬಾಂಜಾರು ಸಮುದಾಯ ಭವನ ಮತಗಟ್ಟೆ ಕೇಂದ್ರಕ್ಕೆ ಜಿಲ್ಲಾ ಸ್ವೀಪ್ ಸಮಿತಿ ತಂಡ ಭೇಟಿ

Suddi Udaya

ಹಿರಿಯ ಪತ್ರಕರ್ತ ವಿನಯ ಕುಮಾರ್ ಸೇಮಿತ ಹೃದಯಾಘಾತದಿಂದ ನಿಧನ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ : ಪೂರ್ವ ಪ್ರಾಥಮಿಕ ಹಾಗೂ ಕಿರಿಯ ಪ್ರಾಥಮಿಕ ವಿಭಾಗದ ವಾರ್ಷಿಕ ಕ್ರೀಡಾಕೂಟ

Suddi Udaya

ಬೆಳ್ತಂಗಡಿ: ಪಿಎಲ್‌ಡಿ ಬ್ಯಾಂಕ್ ಹಿರಿಯ ಲೆಕ್ಕಾಧಿಕಾರಿ ಆಶಾಲತಾ ಡಿ. ನಿವೃತ್ತಿ

Suddi Udaya

ಗಾಳಿ-ಮಳೆ: ನಾಲ್ಕೂರು ಬಳಂಜದಲ್ಲಿ ಮರ ಬಿದ್ದು ವಿದ್ಯುತ್ ಕಂಬಗಳು ಧರಾಶಾಯಿ

Suddi Udaya

ಕೊಕ್ಕಡ: ತಲೆಗೆ ಮರಬಿದ್ದು ಮಹಿಳೆಯ ಧಾರುಣ ಸಾವು:

Suddi Udaya
error: Content is protected !!