25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವೀಲ್ ಚೇರ್ ವಿತರಣೆ 

 

ಉಜಿರೆ : ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಬೆಳ್ತಂಗಡಿ ತಾಲೂಕು  ಕಣಿಯೂರು ಗ್ರಾಮದ ದಿನೇಶ್ ಶೆಟ್ಟಿ ಅವರಿಗೆ ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವ್ಹೀಲ್ ಚೇರ್ ನೀಡಲಾಯಿತು.

ರೋಟರಿ ಕ್ಲಬ್ ನ ನಿಯೋಜಿತ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ,  ಕಾರ್ಯದರ್ಶಿ ವಿದ್ಯಾ ಕುಮಾರ್ ಕಾಂಚೋಡು  , ಹಿರಿಯ ಸದಸ್ಯರಾದ ಮೇ.ಜ. ಎಂ.ವಿ.ಭಟ್, ಧನಂಜಯರಾವ್ ಬಿ.ಕೆ, ಅಬೂಬಕರ್, ಸಂದೇಶ ರಾವ್ ಮತ್ತಿತರರು ಫಲಾನುಭವಿಗೆ  ವ್ಹೀಲ್ ಚೇರ್ ಹಸ್ತಾಂತರಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಮಕರಸಂಕ್ರಾಂತಿ ಆಚರಣೆ

Suddi Udaya

ದೊಡ್ಡ ಕರಳು ಹಾಗೂ ಮೇದೋಜಿರಕ ಗ್ರಂಥಿ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವ ಖಾಸಗಿ ಕಾಲೇಜಿನ ಉಪನ್ಯಾಸಕ ನಂದಕುಮಾರ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಮರೋಡಿ ಅರುಣೋದಯ ಯುವಕ ಮಂಡಲದ 35ನೇ ವರ್ಷದ ವಾರ್ಷಿಕೋತ್ಸವ

Suddi Udaya

ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಒಕ್ಕೂಟಗಳ ಪದಗ್ರಹಣ ಮತ್ತು ಸತ್ಯನಾರಾಯಣ ಪೂಜೆ

Suddi Udaya

ಕಳಿಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ

Suddi Udaya
error: Content is protected !!