ಸುಲ್ಕೇರಿಮೋಗ್ರು: ಕುಸಿದ ತಡೆಗೋಡೆ ತೆರವುಗೊಳಿಸಿದ ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸ್ವಯಂಸೇವಕರು

Suddi Udaya

ಗುರುವಾಯನಕೆರೆ: ನಿನ್ನೆ ಸುರಿದ ಭಾರಿ ಮಳೆಗೆ ಸುಲ್ಕೇರಿಮೋಗ್ರು ಗ್ರಾಮದ ಮಿತ್ತಮಾರು ವರ್ಪಾಳೆ ಎಂಬಲ್ಲಿ ಪ್ರಮೋದ್ಎಂಬವರ ಮನೆಯ ಸಮೀಪ ತಡೆಗೋಡೆ ,ರಸ್ತೆಗೆ ಕಸಿದು ಬಿದ್ದಿದ್ದು ಶೌರ್ಯ ಸ್ವಯಂಸೇವಕರು ಕುಸಿದ ಮಣ್ಣು ಹಾಗೂ ಕಲ್ಲುತೆಗೆದು ತೆರವು ಗೊಳಿಸಿ ವಾಹನ ಸಂಚಾರ ಸರಾಗಗೊಳ್ಳುವಂತೆ .ಸಹಕರಿಸಿದರು.,

ಈ ಸಂದರ್ಭದಲ್ಲಿ ಪ್ರಕಾಶ್ ಕೊಲ್ಲಂಗೆ , ಪ್ರವೀಣ ಪೂಜಾರಿ, ನವೀನಪೂಜಾರಿ, ಪೂರ್ಣೇಶ ಆಚಾರ್ಯ, ಸುರೇಶ ಪೂಜಾರಿ, ಶ್ರೀಕಾಂತ ಪಟವರ್ಧನ್ ಹಾಗೂ ಘಟಕ ಪ್ರತಿನಿಧಿ ಶ್ರೀಮತಿ ಶಕುಂತಳ, ಹರಿಣಾಕ್ಷಿ ಸಹಕರಿಸಿದರು..

Leave a Comment

error: Content is protected !!