25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸುಲ್ಕೇರಿಮೋಗ್ರು: ಕುಸಿದ ತಡೆಗೋಡೆ ತೆರವುಗೊಳಿಸಿದ ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸ್ವಯಂಸೇವಕರು

ಗುರುವಾಯನಕೆರೆ: ನಿನ್ನೆ ಸುರಿದ ಭಾರಿ ಮಳೆಗೆ ಸುಲ್ಕೇರಿಮೋಗ್ರು ಗ್ರಾಮದ ಮಿತ್ತಮಾರು ವರ್ಪಾಳೆ ಎಂಬಲ್ಲಿ ಪ್ರಮೋದ್ಎಂಬವರ ಮನೆಯ ಸಮೀಪ ತಡೆಗೋಡೆ ,ರಸ್ತೆಗೆ ಕಸಿದು ಬಿದ್ದಿದ್ದು ಶೌರ್ಯ ಸ್ವಯಂಸೇವಕರು ಕುಸಿದ ಮಣ್ಣು ಹಾಗೂ ಕಲ್ಲುತೆಗೆದು ತೆರವು ಗೊಳಿಸಿ ವಾಹನ ಸಂಚಾರ ಸರಾಗಗೊಳ್ಳುವಂತೆ .ಸಹಕರಿಸಿದರು.,

ಈ ಸಂದರ್ಭದಲ್ಲಿ ಪ್ರಕಾಶ್ ಕೊಲ್ಲಂಗೆ , ಪ್ರವೀಣ ಪೂಜಾರಿ, ನವೀನಪೂಜಾರಿ, ಪೂರ್ಣೇಶ ಆಚಾರ್ಯ, ಸುರೇಶ ಪೂಜಾರಿ, ಶ್ರೀಕಾಂತ ಪಟವರ್ಧನ್ ಹಾಗೂ ಘಟಕ ಪ್ರತಿನಿಧಿ ಶ್ರೀಮತಿ ಶಕುಂತಳ, ಹರಿಣಾಕ್ಷಿ ಸಹಕರಿಸಿದರು..

Related posts

ರಾಜ್ಯಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕವ್ವಾಲಿಯಲ್ಲಿ ತೃತೀಯ ಸ್ಥಾನವನ್ನು ಮುಡಿಗೇರಿಸಿಕೊಂಡ ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ

Suddi Udaya

ಬೆಳ್ತಂಗಡಿ: ಸಂಪತ್ ಬಿ ಸುವರ್ಣ ನೇತೃತ್ವದಲ್ಲಿ, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಮೂವರು ಕಲಾಸಾಧಕರಿಗೆ ರಂಗ ಸಮ್ಮಾನ್ ಗೌರವ

Suddi Udaya

ಬೆಳ್ತಂಗಡಿ: ರೆಂಕೆದಗುತ್ತು ನಿವಾಸಿ ಪಟ್ಟಣ ಪಂಚಾಯಿತ್ ನಾಮನಿರ್ದೇಶನ ಸದಸ್ಯರ ಅಬ್ದುಲ್ ಬಶೀರ್ ಆತ್ಮಹತ್ಯೆ

Suddi Udaya

ಕಾಯರ್ತಡ್ಕ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರೀಮತಿ ರತ್ನ ರವರಿಗೆ ಚಿಕಿತ್ಸಾ ನೆರವು

Suddi Udaya

ವೇಣೂರು: ಶಿಕ್ಷಣ ಮಾರ್ಗದರ್ಶನ – ಡಾ. ಆಳ್ವರಿಗೆ ನಾಗರೀಕ‌ ಸನ್ಮಾನ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕವನ ವಾಚನ ಸ್ಪರ್ಧೆ : ಕು | ನಿತ್ಯಶ್ರೀ ಖಂಡಿಗ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!