30.3 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಸುಲ್ಕೇರಿಮೋಗ್ರು: ಕುಸಿದ ತಡೆಗೋಡೆ ತೆರವುಗೊಳಿಸಿದ ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸ್ವಯಂಸೇವಕರು

ಗುರುವಾಯನಕೆರೆ: ನಿನ್ನೆ ಸುರಿದ ಭಾರಿ ಮಳೆಗೆ ಸುಲ್ಕೇರಿಮೋಗ್ರು ಗ್ರಾಮದ ಮಿತ್ತಮಾರು ವರ್ಪಾಳೆ ಎಂಬಲ್ಲಿ ಪ್ರಮೋದ್ಎಂಬವರ ಮನೆಯ ಸಮೀಪ ತಡೆಗೋಡೆ ,ರಸ್ತೆಗೆ ಕಸಿದು ಬಿದ್ದಿದ್ದು ಶೌರ್ಯ ಸ್ವಯಂಸೇವಕರು ಕುಸಿದ ಮಣ್ಣು ಹಾಗೂ ಕಲ್ಲುತೆಗೆದು ತೆರವು ಗೊಳಿಸಿ ವಾಹನ ಸಂಚಾರ ಸರಾಗಗೊಳ್ಳುವಂತೆ .ಸಹಕರಿಸಿದರು.,

ಈ ಸಂದರ್ಭದಲ್ಲಿ ಪ್ರಕಾಶ್ ಕೊಲ್ಲಂಗೆ , ಪ್ರವೀಣ ಪೂಜಾರಿ, ನವೀನಪೂಜಾರಿ, ಪೂರ್ಣೇಶ ಆಚಾರ್ಯ, ಸುರೇಶ ಪೂಜಾರಿ, ಶ್ರೀಕಾಂತ ಪಟವರ್ಧನ್ ಹಾಗೂ ಘಟಕ ಪ್ರತಿನಿಧಿ ಶ್ರೀಮತಿ ಶಕುಂತಳ, ಹರಿಣಾಕ್ಷಿ ಸಹಕರಿಸಿದರು..

Related posts

ಬೆಳ್ತಂಗಡಿ ಯುವವಾಹಿನಿಯಿಂದ ‘ತುಳುನಾಡ ತುಡರ ಪರ್ಬ ‘

Suddi Udaya

ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಿಶೇಷ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ

Suddi Udaya

ಉಜಿರೆ: ರತ್ನಮಾನಸದಲ್ಲಿ ಮಾತೃ, ಪಿತೃ ,ಪೋಷಕರ ಸಭೆ ಹಾಗೂ ಗುರು ವಂದನ ಕಾರ್ಯಕ್ರಮ

Suddi Udaya

ಪದ್ಮುಂಜ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ಭಾರತೀಯ ಸೇನೆಗೆ ಆಯ್ಕೆಗೊಂಡ ಸೃಜನ್ ಕೆ.ಆರ್.

Suddi Udaya

ಭಾರತೀಯ ಸೇನೆಯಲ್ಲಿ 28 ವರ್ಷಗಳ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಸುಬೇದಾರ್ ಮೇಜರ್ ಶಿವಕುಮಾರ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

Suddi Udaya
error: Content is protected !!