22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸುಲ್ಕೇರಿಮೋಗ್ರು: ಕುಸಿದ ತಡೆಗೋಡೆ ತೆರವುಗೊಳಿಸಿದ ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸ್ವಯಂಸೇವಕರು

ಗುರುವಾಯನಕೆರೆ: ನಿನ್ನೆ ಸುರಿದ ಭಾರಿ ಮಳೆಗೆ ಸುಲ್ಕೇರಿಮೋಗ್ರು ಗ್ರಾಮದ ಮಿತ್ತಮಾರು ವರ್ಪಾಳೆ ಎಂಬಲ್ಲಿ ಪ್ರಮೋದ್ಎಂಬವರ ಮನೆಯ ಸಮೀಪ ತಡೆಗೋಡೆ ,ರಸ್ತೆಗೆ ಕಸಿದು ಬಿದ್ದಿದ್ದು ಶೌರ್ಯ ಸ್ವಯಂಸೇವಕರು ಕುಸಿದ ಮಣ್ಣು ಹಾಗೂ ಕಲ್ಲುತೆಗೆದು ತೆರವು ಗೊಳಿಸಿ ವಾಹನ ಸಂಚಾರ ಸರಾಗಗೊಳ್ಳುವಂತೆ .ಸಹಕರಿಸಿದರು.,

ಈ ಸಂದರ್ಭದಲ್ಲಿ ಪ್ರಕಾಶ್ ಕೊಲ್ಲಂಗೆ , ಪ್ರವೀಣ ಪೂಜಾರಿ, ನವೀನಪೂಜಾರಿ, ಪೂರ್ಣೇಶ ಆಚಾರ್ಯ, ಸುರೇಶ ಪೂಜಾರಿ, ಶ್ರೀಕಾಂತ ಪಟವರ್ಧನ್ ಹಾಗೂ ಘಟಕ ಪ್ರತಿನಿಧಿ ಶ್ರೀಮತಿ ಶಕುಂತಳ, ಹರಿಣಾಕ್ಷಿ ಸಹಕರಿಸಿದರು..

Related posts

ವೇಣೂರು ದೇವಾಡಿಗರ ಸೇವಾ ವೇದಿಕೆಯಿಂದ ಪ್ರತಿಭಾ ಪುರಸ್ಕಾರ ಹಾಗೂ ಖಾಯಂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

Suddi Udaya

ಎಸ್.ಕೆ.ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಗುರುವಾಯನಕೆರೆ ಶಾಖೆಯ ವ್ಯವಸ್ಥಾಪಕ ಪ್ರಶಾಂತ್ ಎಚ್ ಆಚಾರ್ಯರಿಗೆ ಬೀಳ್ಕೊಡುಗೆ

Suddi Udaya

ಮೇ 4: ನಡ ನರಸಿಂಹಗಡ ಕ್ಷೇತ್ರದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ, ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಕುಟುಂಬಸ್ಥರಿಂದ ಮತ ಚಲಾವಣೆ

Suddi Udaya

ಮದ್ದಡ್ಕ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕೆರೆ : ಸ.ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!