32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.8: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರಿಗೆ ದೃಢಕಲಶಾಭಿಷೇಕ

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನೀಲೇಶ್ವರ ಆಲಂಬಾಡಿ ವೇದಮೂರ್ತಿ ಶ್ರೀ ಪದ್ಮನಾಭ ತಂತ್ರಿಗಳ ವೈದಿಕ ನೇತೃತ್ವದಲ್ಲಿ ಶ್ರೀ ಸೋಮನಾಥೇಶ್ವರ ದೇವರಿಗೆ ದೃಢಕಲಶಾಭಿಷೇಕ ಜು. ೮ ರಂದು ನಡೆಯಲಿದೆ.
ಬೆಳಿಗ್ಗೆ 8.00 ಗಂಟೆಗೆ ಗಣಹೋಮ, ಬೆಳಿಗ್ಗೆ 10.00 ಗಂಟೆಗೆ ಕಲಶ ಸ್ಥಾಪನೆ, ಬೆಳಿಗ್ಗೆ 11.00 ಗಂಟೆಗೆ ಕಲಶಾಭಿಷೇಕ, ಮಧ್ಯಾಹ್ನ 12.00 ಗಂಟೆಗೆ ಮಹಾಮಂಗಳಾರತಿ, ತೀರ್ಥ ಪ್ರಸಾದ, ರಾತ್ರಿ 7.00 ಗಂಟೆಗೆ ರಂಗಪೂಜೆ ನಡೆಯಲಿದೆ.

Related posts

ಉಜಿರೆ: ಹಳೇಪೇಟೆ ಮುಹಿಯುದ್ದೀನ್ ಜುಮಾ ಮಸ್ಜಿದ್‌ನಲ್ಲಿ ವಿಜೃಂಭಣೆಯ ಸ್ವಾತಂತ್ರ್ಯ ದಿನಾಚರಣೆ

Suddi Udaya

ಎಸ್‌ಡಿಎಂ. ಶಿಕ್ಷಣ ಮಹಾವಿದ್ಯಾಲಯ(ಬಿ.ಎಡ್)ದಲ್ಲಿ ನಕ್ಕು ಬಿಡು ಬಾನಕ್ಕಿ ಗಜಲ್ ಸಂಕಲನ ಬಿಡುಗಡೆ ಮತ್ತು ಗಜಲ್ ರಚನಾ ಕಾರ್ಯಾಗಾರ

Suddi Udaya

ತೋಟತ್ತಾಡಿ ಗ್ರಾಮ ಸಮಿತಿ ಹಾಗೂ ಬೂತ್ ಸಮಿತಿಗಳ ವತಿಯಿಂದ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡರಿಗೆ ಸನ್ಮಾನ

Suddi Udaya

ಉಜಿರೆ ಟಿಬಿ. ಕ್ರಾಸ್ ಬಳಿ ಕಾರು ಪಲ್ಟಿ: ಚಾಲಕ ಪ್ರಾಣಪಾಯದಿಂದ ಪಾರು

Suddi Udaya

ಬದನಾಜೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಭಾರೀ ಹದಗೆಟ್ಟ ಕಳಿಯ ದೇರ್ಜಾಲು ರಸ್ತೆ: ಅಭಿವೃದ್ಧಿಗೆ ಗ್ರಾಮಸ್ಥರ ಆಗ್ರಹ

Suddi Udaya
error: Content is protected !!