September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.8: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರಿಗೆ ದೃಢಕಲಶಾಭಿಷೇಕ

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನೀಲೇಶ್ವರ ಆಲಂಬಾಡಿ ವೇದಮೂರ್ತಿ ಶ್ರೀ ಪದ್ಮನಾಭ ತಂತ್ರಿಗಳ ವೈದಿಕ ನೇತೃತ್ವದಲ್ಲಿ ಶ್ರೀ ಸೋಮನಾಥೇಶ್ವರ ದೇವರಿಗೆ ದೃಢಕಲಶಾಭಿಷೇಕ ಜು. ೮ ರಂದು ನಡೆಯಲಿದೆ.
ಬೆಳಿಗ್ಗೆ 8.00 ಗಂಟೆಗೆ ಗಣಹೋಮ, ಬೆಳಿಗ್ಗೆ 10.00 ಗಂಟೆಗೆ ಕಲಶ ಸ್ಥಾಪನೆ, ಬೆಳಿಗ್ಗೆ 11.00 ಗಂಟೆಗೆ ಕಲಶಾಭಿಷೇಕ, ಮಧ್ಯಾಹ್ನ 12.00 ಗಂಟೆಗೆ ಮಹಾಮಂಗಳಾರತಿ, ತೀರ್ಥ ಪ್ರಸಾದ, ರಾತ್ರಿ 7.00 ಗಂಟೆಗೆ ರಂಗಪೂಜೆ ನಡೆಯಲಿದೆ.

Related posts

ಕುಕ್ಕೇಡಿ ಗ್ರಾ.ಪಂ. ನಲ್ಲಿ “ಮಕ್ಕಳ ಗ್ರಾಮ ಸಭೆ”

Suddi Udaya

ಶಾಸಕರ ಬಂಧನಕ್ಕೆ ಹೋದ ಪೊಲೀಸರು- ಸಂಜೆಯವರೆಗೆ ಬಿಗ್ ಹೈಡ್ರಾಮ;: ಶಾಸಕ ಹರೀಶ್ ಪೂಂಜರ ಬಂಧನ ಕೈ ಬಿಟ್ಟು ಹಿಂದಿರುಗಿದ ಪೊಲೀಸರು

Suddi Udaya

ದ.ಕ.ಜಿಲ್ಲಾ ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ನಿರ್ದೇಶಕರಾಗಿ ಗುರುಪ್ರಸಾದ್ ಆಯ್ಕೆ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಗಣರಾಜ್ಯೋತ್ಸವ

Suddi Udaya

ಮದ್ದಡ್ಕ ಎಸ್‌ಕೆಎಸ್‌ಎಸ್‌ಎಫ್ ವತಿಯಿಂದ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೊಂಟ್ರೋಟ್ಟುಗುತ್ತು: ಪ್ರತಾಪಸಿಂಹ ನಾಯಕ್ ರವರಿಂದ ಹೈಮಾಸ್ಕ್ ದೀಪದ ಉದ್ಘಾಟನೆ

Suddi Udaya
error: Content is protected !!