22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಂಕಕಾರಾಂದೂರು ಗ್ರಾಮದಲ್ಲೊಂದು ಕೇಳುವವರಿಲ್ಲದ ಅಂಬೇಡ್ಕರ್ ಭವನ: ಗಾಳಿ ಮಳೆಗೆ ಮೇಲ್ಛಾವಣಿ ಕುಸಿದರು ಗಮನಿಸಿದ ಸಂಬಂಧಪಟ್ಟ ಇಲಾಖೆ: ನೂತನ ಅಂಬೇಡ್ಕರ್ ಭವನ ನಿರ್ಮಿಸಿ ಅಥವಾ ದುರಸ್ತಿಗೊಳಿಸುವಂತೆ ಅಶ್ರಫ್ ಕಟ್ಟೆಯವರಿಂದ ಮನವಿ

ಬೆಳ್ತಂಗಡಿ: ತೆಂಕಕಾರಂದೂರು ಗ್ರಾಮದಲ್ಲಿ ಜವಾಹರ್ ರೋಜ್ ಗಾರ್ ಯೋಜನೆಯಡಿಯಲ್ಲಿ 1992-93ನೇ ಸಾಲಿನಲ್ಲಿ ನಿರ್ಮಾಣಗೊಂಡು ಗ್ರಾಮದ ಜನರಿಗೆ ಉಪಯೋಗವಾಗುತ್ತಿದ್ದ ಅಂಬೇಡ್ಕರ್ ಭವನ ಇದೀಗ ದುಸ್ಥಿತಿಗೆ ಬಂದು ತಲುಪಿದೆ.

ನಿರ್ಮಾಣಗೊಂಡು ಹಲವಾರು ವರ್ಷಗಳಿಂದ ವಿದ್ಯುತ್ ಸಂಪರ್ಕವನ್ನು ಕಾಣದಿದ್ದರೂ ಗ್ರಾಮದ ಜನರಿಗೆ ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳಿಗೆ ಸಣ್ಣಸಣ್ಣ ಸಭೆಗಳನ್ನು ನಡೆಸಲು ಉಪಯೋಗವಾಗಿ ಸಣ್ಣ ಮಟ್ಟದ ಆದಾಯ ಸಹ ಬರುತ್ತಿತ್ತು. ಆದರೆ ಕೆಲವು ವರ್ಷಗಳ ಹಿಂದೆ ಮಳೆಗಾಳಿಗೆ ತುತ್ತಾಗಿ ಒಂದು ಬದಿಯ ಮೇಲ್ಚಾವಣಿ ಕುಸಿದಿದ್ದರೂ ಯಾರೂ ಗಮನಹರಿಸದ ಕಾರಣ ಇದೀಗ ಸಂಪೂರ್ಣ ಕಟ್ಟಡವೇ ನೆಲಸಮವಾಗುವ ಪರಿಸ್ಥಿತಿಗೆ ಬಂದು ತಲುಪಿದೆ. ಸಂಬಂಧಪಟ್ಟವರು ಇತ್ತಕಡೆ ಗಮನಹರಿಸಿ ದುರಸ್ತಿ ಇಲ್ಲವೇ ಅದನ್ನು ನೆಲಸಮಗೊಳಿಸಿ ನೂತನ ಅಂಬೇಡ್ಕರ್ ಭವನ ನಿರ್ಮಿಸಿಕೊಡಬೇಕೆಂದು ಅಶ್ರಫ್ ಕಟ್ಟೆ ಒತ್ತಾಯಿಸಿದ್ದಾರೆ.

Related posts

ಭಾರತೀಯ ಜನತಾ ಪಾಟಿ೯ದ.ಕ. ಹಾಗೂ ಉಡುಪಿ ಜಿಲ್ಲೆ ಇದರ ನೇತೃತ್ವದಲ್ಲಿ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹ – ಬೆಳ್ತಂಗಡಿ ಮಿನಿ ವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆ ಆರಂಭ

Suddi Udaya

ನಿಡ್ಲೆ ಅಗ್ರಿಲೀಫ್ ಸಂಸ್ಥೆಗೆ ಝೆಡ್ ಬೆಳ್ಳಿ ಪ್ರಮಾಣ ಪತ್ರ

Suddi Udaya

ಜನತೆಯ ನಾಡಿ ಮಿಡಿತ ಅರಿತು ವಿಕಸಿತ ಭಾರತದ ಬಜೆಟ್ ಮಂಡನೆ: ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕ- ಶಿಕ್ಷಕರ ಸಭೆ

Suddi Udaya

ಜು.11: ಉಜಿರೆಯಲ್ಲಿ ಹೆಗ್ಡೆ ಮೆಡಿಕಲ್ಸ್ ಶುಭಾರಂಭ

Suddi Udaya

ಉಜಿರೆಯ ಸಿದ್ಧವನದಲ್ಲಿ ಶಂಕರ ಜಯಂತಿ

Suddi Udaya
error: Content is protected !!