July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಅರಣ್ಯ ಇಲಾಖೆ ಹಾಗೂ ಎಸ್.ವೈ.ಎಸ್ ಉಜಿರೆ ಯೂನಿಟ್ ಸಹಯೋಗದೊಂದಿಗೆ ವನಮಹೋತ್ಸವ ಕಾರ್ಯಕ್ರಮ

ಉಜಿರೆ : ಅರಣ್ಯ ಇಲಾಖೆ ಹಾಗೂ ಉಜಿರೆ ಎಸ್.ವೈ.ಎಸ್ ಉಜಿರೆ ಯೂನಿಟ್ ಜಂಟಿಯಾಗಿ ಆಯೋಜಿಸಿದ್ದ ವನಮಹೋತ್ಸವ ಕಾರ್ಯಕ್ರಮ ಮುಹಿಯುದ್ದೀನ್ ಜುಮಾ ಮಸೀದಿ ಹಳೇಪೇಟೆ ಉಜಿರೆ ವಠಾರದಲ್ಲಿ ಗಿಡಗಳನ್ನು ನೆಡುವ ಮೂಲಕ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಹರಿಪ್ರಸಾದ್ ಉಪವಲಯ ಅರಣ್ಯಾಧಿಕಾರಿಗಳು, ರವೀಂದ್ರ ಅಂಕಲಾಡಿ ಉಪವಲಯ ಅರಣ್ಯಾಧಿಕಾರಿಗಳು, ಸಂತೋಷ್ ಅರಣ್ಯ ರಕ್ಷಕರು, ಸದಾನಂದ ಅರಣ್ಯ ವೀಕ್ಷಕರು , ಭಾಗವಹಿಸಿದ್ದರು. ಎಸ್.ಎಮ್.ಎ ರಾಜ್ಯ ಅಧ್ಯಕ್ಷ ಸಯ್ಯದ್ ಇಸ್ಮಾಯಿಲ್ ತಂಗಲ್ . ಕೆ.ಎಮ್.ಜೆ ರಾಜ್ಯ ಸದಸ್ಯರಾದ ಎಸ್ಎಮ್ ತಂಗಲ್, ಎಸ್.ಎಸ್.ಎಫ್ ಅಧ್ಯಕ್ಷರಾದ ಶಾಕಿರ್ , ಜಮಾಅತ್ ಕಮೀಟಿ ಸದಸ್ಯರಾದ ಹನೀಫ್ ಯು ಹೆಚ್, ಉದ್ಯಮಿಗಳಾದ ಶರೀಫ್ ಎ.ಎಮ್, ಮಹಮ್ಮದಾಲಿ , ಎಸ್.ವೈಎಸ್ ಅಧ್ಯಕ್ಷರಾದ ಅಶ್ರಫ್ ಎಮ್.ಹೆಚ್. ಕಾರ್ಯದರ್ಶಿಗಳಾದ ಹಾರಿಸ್, ಹಾತಿಬ್ , ಅಬ್ದುಲ್ಲಾ ನಿಡಿಗಲ್, ಎಸ್.ವೈಎಸ್ ಸರ್ಕಲ್ ಅಧ್ಯಕ್ಷರಾದ ಸಲೀಂ ಕನ್ಯಾಡಿ, ಉಜಿರೆ ಅಧ್ಯಕ್ಷರಾದ ಮಯ್ಯದ್ದಿ ನಜಾತ್, ಅಲ್ ಅಮೀನ್ ಯಂಗ್ಮನ್ಸ್ ಕಾರ್ಯದರ್ಶಿಗಳಾದ ಫಝಲ್ ಕೊಯ, ಕೆ.ಎಮ್.ಜೆ ಉಜಿರೆ ಸರ್ಕಲ್ ಕಾರ್ಯದರ್ಶಿ ಖಾಲಿದ್ ಉಸ್ತಾದ್, ಹುಸನಬ್ಬ ಬಿ.ಎಮ್, ಉಸ್ಮಾನ್ ನೇಷನಲ್ ಹಾಗೂ ಮದರಸ ಅಧ್ಯಾಪಕರು ಹಾಗೂ ಮದರಸ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ನಿರ್ಲಕ್ಷ್ಯ: ಆಸ್ಪತ್ರೆಗೆ ದಾಖಲಾಗಿದ್ದ ರೋಗಿ ಸಾವು

Suddi Udaya

ಭಾರಿ ಮಳೆಯಿಂದಾಗಿ ಕಾರ್ಯತ್ತಡ್ಕ ಕುಲಾಡಿ ಸೇತುವೆಯ ಬಳಿ ಧರೆಕುಸಿತ: ಅಡಿಕೆ ಗಿಡಗಳು ನೀರು ಪಾಲು

Suddi Udaya

ಉಜಿರೆ ಟಿಬಿ ಕ್ರಾಸ್ ಬಳಿ ಸ್ಮಾರ್ಟ್ ಎಂಟರ್ಪ್ರೈಸಸ್ ಶುಭಾರಂಭ

Suddi Udaya

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಗೆ ಸತತ 11 ನೇ ಬಾರಿಗೆ ಶೇ. 100 ಫಲಿತಾಂಶ

Suddi Udaya

ಕಲ್ಮಂಜ: ಪುಟಾಣಿ ಮಕ್ಕಳ ನೂತನ ‘ಸದಾಶಿವೇಶ್ವರ’ ಭಜನಾ ತಂಡ ರಚನೆ

Suddi Udaya

ಶಾಸಕ ಯಸ್.ಆರ್. ವಿಶ್ವನಾಥರವರ ಅಪ್ರಭುದ್ದ ಹಾಗೂ ಬೇಜವಾಬ್ದಾರಿ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ತೀವ್ರ ಖಂಡನೆ

Suddi Udaya
error: Content is protected !!