25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗರ್ಡಾಡಿ: ಗಾಳಿ ಮಳೆಗೆ ಮಣ್ಣು ಕುಸಿತ, ಮನೆಗೆ ಹಾನಿ

ಗರ್ಡಾಡಿ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯ ಪರಿಣಾಮ ಗರ್ಡಾಡಿ ಗ್ರಾಮದ ಅಲೆಕ್ಕಿ ಎಂಬಲ್ಲಿ ಗುಡ್ಡ ಕುಸಿದು ಮನೆಗೆ ಹಾನಿಯಾದ ಘಟನೆ ನಡೆದಿದೆ.

ಧಾರಾಕಾರ ಮಳೆಗೆ ಬೋಜರವರ ಮನೆಗೆ ಸಮೀಪದ ಮಣ್ಣು ಕುಸಿದು ಮನೆಗೆ ಹಾನಿಯಾಗಿದೆ. ಸಿಮೆಂಟ್ ಬ್ಲಾಕ್ ನಿಂದ ನಿರ್ಮಿಸಿದ ಮನೆಯಾಗಿದ್ದರಿಂದ ಗೋಡೆಗೆ ಮಣ್ಣು ಕುಸಿದಾಗ ಹಾನಿಯಾಗಿ ಮನೆಯ ಗೋಡೆಗಳು ಹೊಡೆದು ಹೋಗಿದೆ.

ಈ ಸಂಬಂಧ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜರವರಿಗೆ ಹಾಗೂ ಪಡಂಗಡಿ ಪಂಚಾಯತ್ ಗೆ ಮಾಹಿತಿ ನೀಡಲಾಗಿದೆ ಎಂದು ಸ್ಥಳೀಯರಾದ ಗೋಪಾಲ ಪೂಜಾರಿ ತಿಳಿಸಿದ್ದಾರೆ.

Related posts

ಕೊಯ್ಯೂರು: ಕೊಟ್ಟಿಗೆಗೆ ನುಗ್ಗಿ ಆಡಿನ ಮೇಲೆ ಚಿರತೆ ದಾಳಿ: ಒಂದು ಆಡು ಸಾವು, ಮತ್ತೊಂದು ಆಡು ಚಿರತೆ ಪಾಲು

Suddi Udaya

ನಿಡ್ಲೆ ಅಗ್ರಿಲೀಫ್ ಸಂಸ್ಥೆಗೆ ಝೆಡ್ ಬೆಳ್ಳಿ ಪ್ರಮಾಣ ಪತ್ರ

Suddi Udaya

ಅ.20: ಬಳಂಜದಲ್ಲಿ ದೀಪಾವಳಿ ಪ್ರಯುಕ್ತ 2ನೇ ವರ್ಷದ ದೋಸೆ ಹಬ್ಬ ಹಾಗೂ ಲೂಡೋ ಟೂರ್ನಮೆಂಟ್

Suddi Udaya

ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ನೀರಿನ ಸಮಸ್ಯೆಗೆ ತಕ್ಷಣ ಸ್ವಂದಿಸಿ ಕೊಳವೆ ಬಾವಿ ಕೊರೆಸಿದ ಇ.ಓ ಹಾಗೂ ಕಳಿಯ ಗ್ರಾ.ಪಂ.

Suddi Udaya

ಶಿಬಾಜೆ : ಭಂಡಿಹೊಳೆ ಶ್ರೀಹರಿ ದಾಮಲೆ ನಿಧನ

Suddi Udaya

ಗುರಿಪಳ್ಳ ಜಯನಗರದಲ್ಲಿ ಬ್ರಹ್ಮಶ್ರೀ ಬಿಲ್ಲವ ಮಹಿಳಾ ಸ್ವ ಸಹಾಯ ಸಂಘ ಉದ್ಘಾಟನೆ

Suddi Udaya
error: Content is protected !!