22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗರ್ಡಾಡಿ: ಗಾಳಿ ಮಳೆಗೆ ಮಣ್ಣು ಕುಸಿತ, ಮನೆಗೆ ಹಾನಿ

ಗರ್ಡಾಡಿ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯ ಪರಿಣಾಮ ಗರ್ಡಾಡಿ ಗ್ರಾಮದ ಅಲೆಕ್ಕಿ ಎಂಬಲ್ಲಿ ಗುಡ್ಡ ಕುಸಿದು ಮನೆಗೆ ಹಾನಿಯಾದ ಘಟನೆ ನಡೆದಿದೆ.

ಧಾರಾಕಾರ ಮಳೆಗೆ ಬೋಜರವರ ಮನೆಗೆ ಸಮೀಪದ ಮಣ್ಣು ಕುಸಿದು ಮನೆಗೆ ಹಾನಿಯಾಗಿದೆ. ಸಿಮೆಂಟ್ ಬ್ಲಾಕ್ ನಿಂದ ನಿರ್ಮಿಸಿದ ಮನೆಯಾಗಿದ್ದರಿಂದ ಗೋಡೆಗೆ ಮಣ್ಣು ಕುಸಿದಾಗ ಹಾನಿಯಾಗಿ ಮನೆಯ ಗೋಡೆಗಳು ಹೊಡೆದು ಹೋಗಿದೆ.

ಈ ಸಂಬಂಧ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜರವರಿಗೆ ಹಾಗೂ ಪಡಂಗಡಿ ಪಂಚಾಯತ್ ಗೆ ಮಾಹಿತಿ ನೀಡಲಾಗಿದೆ ಎಂದು ಸ್ಥಳೀಯರಾದ ಗೋಪಾಲ ಪೂಜಾರಿ ತಿಳಿಸಿದ್ದಾರೆ.

Related posts

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಗೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya

ನ.7: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬಂದಾರು: ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನ

Suddi Udaya

ಹಿರಿಯ ಯಕ್ಷಗಾನ ಭಾಗವತ ಧರ್ಣಪ್ಪ ಆಚಾರ್ಯ ಅಳದಂಗಡಿ ನಿಧನ

Suddi Udaya

ಅಳದಂಗಡಿ: ಶ್ರೀ ಸೋಮನಾಥೇಶ್ವರಿ ಭಜನಾ ಮಂಡಳಿಯ ಹಿರಿಯ ಕಾರ್ಯಕರ್ತ ಪೂವಪ್ಪ ಮಡಿವಾಳ ಸನ್ಮಾನ

Suddi Udaya

ಬೆಳ್ತಂಗಡಿ ಹುಂಡೈ ಶೋ ರೂಮ್ ನಲ್ಲಿ ನ್ಯೂ ಕ್ರೆಟಾ ಫೇಸ್ ಲಿಫ್ಟ್ ಕಾರು ಮಾರುಕಟ್ಟೆಗೆ ಬಿಡುಗಡೆ

Suddi Udaya
error: Content is protected !!