25.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಸುಲ್ಕೇರಿಮೋಗ್ರು: ಕುಸಿದ ತಡೆಗೋಡೆ ತೆರವುಗೊಳಿಸಿದ ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸ್ವಯಂಸೇವಕರು

ಗುರುವಾಯನಕೆರೆ: ನಿನ್ನೆ ಸುರಿದ ಭಾರಿ ಮಳೆಗೆ ಸುಲ್ಕೇರಿಮೋಗ್ರು ಗ್ರಾಮದ ಮಿತ್ತಮಾರು ವರ್ಪಾಳೆ ಎಂಬಲ್ಲಿ ಪ್ರಮೋದ್ಎಂಬವರ ಮನೆಯ ಸಮೀಪ ತಡೆಗೋಡೆ ,ರಸ್ತೆಗೆ ಕಸಿದು ಬಿದ್ದಿದ್ದು ಶೌರ್ಯ ಸ್ವಯಂಸೇವಕರು ಕುಸಿದ ಮಣ್ಣು ಹಾಗೂ ಕಲ್ಲುತೆಗೆದು ತೆರವು ಗೊಳಿಸಿ ವಾಹನ ಸಂಚಾರ ಸರಾಗಗೊಳ್ಳುವಂತೆ .ಸಹಕರಿಸಿದರು.,

ಈ ಸಂದರ್ಭದಲ್ಲಿ ಪ್ರಕಾಶ್ ಕೊಲ್ಲಂಗೆ , ಪ್ರವೀಣ ಪೂಜಾರಿ, ನವೀನಪೂಜಾರಿ, ಪೂರ್ಣೇಶ ಆಚಾರ್ಯ, ಸುರೇಶ ಪೂಜಾರಿ, ಶ್ರೀಕಾಂತ ಪಟವರ್ಧನ್ ಹಾಗೂ ಘಟಕ ಪ್ರತಿನಿಧಿ ಶ್ರೀಮತಿ ಶಕುಂತಳ, ಹರಿಣಾಕ್ಷಿ ಸಹಕರಿಸಿದರು..

Related posts

ನಡ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ 12 ಕ್ಷೇತ್ರಗಳಲ್ಲೂ ಜಯಭೇರಿ, 1 ಕ್ಷೇತ್ರಕ್ಕೆ ಅವಿರೋಧ ಆಯ್ಕೆ

Suddi Udaya

ತಾಲೂಕು ಮಟ್ಟದ ಭಕ್ತಿಗೀತೆ ಸ್ಪರ್ಧೆ : ಅನುಗ್ರಹ ಆಂ.ಮಾ. ಶಾಲೆಯ ವಿದ್ಯಾರ್ಥಿ ಆದ್ವಿ ದ್ವಿತೀಯ ಸ್ಥಾನ

Suddi Udaya

ಉಜಿರೆಯ ಉದ್ಯಮಿ ಮೋಹನ ಮುರುಡಿತ್ತಾಯ ನಿಧನ

Suddi Udaya

ಮುಂಡಾಜೆ ಕೆ.ಎನ್. ಭಟ್ ಶಿರಾಡಿಪಾಲ್ ಅವರ ಶತಮಾನೋತ್ಸವದ ಪ್ರಯುಕ್ತ ಶತನಮನ ಶತಸನ್ಮಾನ ಸರಣಿ ಕಾರ್ಯಕ್ರಮ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಉಜಿರೆ ಮತ್ತು ರೋಟರಿ ಕ್ಲಬ್ ಬೆಳ್ತಂಗಡಿ ಸಹಯೋಗದಲ್ಲಿ ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಪದ್ಮುಂಜ : ಸಜನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭ

Suddi Udaya
error: Content is protected !!