25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸುಲ್ಕೇರಿಮೋಗ್ರು: ಕುಸಿದ ತಡೆಗೋಡೆ ತೆರವುಗೊಳಿಸಿದ ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸ್ವಯಂಸೇವಕರು

ಗುರುವಾಯನಕೆರೆ: ನಿನ್ನೆ ಸುರಿದ ಭಾರಿ ಮಳೆಗೆ ಸುಲ್ಕೇರಿಮೋಗ್ರು ಗ್ರಾಮದ ಮಿತ್ತಮಾರು ವರ್ಪಾಳೆ ಎಂಬಲ್ಲಿ ಪ್ರಮೋದ್ಎಂಬವರ ಮನೆಯ ಸಮೀಪ ತಡೆಗೋಡೆ ,ರಸ್ತೆಗೆ ಕಸಿದು ಬಿದ್ದಿದ್ದು ಶೌರ್ಯ ಸ್ವಯಂಸೇವಕರು ಕುಸಿದ ಮಣ್ಣು ಹಾಗೂ ಕಲ್ಲುತೆಗೆದು ತೆರವು ಗೊಳಿಸಿ ವಾಹನ ಸಂಚಾರ ಸರಾಗಗೊಳ್ಳುವಂತೆ .ಸಹಕರಿಸಿದರು.,

ಈ ಸಂದರ್ಭದಲ್ಲಿ ಪ್ರಕಾಶ್ ಕೊಲ್ಲಂಗೆ , ಪ್ರವೀಣ ಪೂಜಾರಿ, ನವೀನಪೂಜಾರಿ, ಪೂರ್ಣೇಶ ಆಚಾರ್ಯ, ಸುರೇಶ ಪೂಜಾರಿ, ಶ್ರೀಕಾಂತ ಪಟವರ್ಧನ್ ಹಾಗೂ ಘಟಕ ಪ್ರತಿನಿಧಿ ಶ್ರೀಮತಿ ಶಕುಂತಳ, ಹರಿಣಾಕ್ಷಿ ಸಹಕರಿಸಿದರು..

Related posts

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ – ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ‘ಸಂಪನ್ನಮ್–2026’ ಬೀಳ್ಕೊಡುಗೆ ಸಮಾರಂಭ

Suddi Udaya

ಉಜಿರೆ: ಲಕ್ಷ್ಮಣ ಗೋರೆ ನಿಧನ

Suddi Udaya

ಫೆ.25-ಮಾ.1: ದೇಯಿ ಬೈದೈತಿ, ಕೋಟಿ-ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಜಾತ್ರಾ ಮಹೋತ್ಸವ: ಮಡಿಲು ಸೇವೆ ವಿಶೇಷ- ಮಾತೆ, ಮಕ್ಕಳ ಪುನೀತ ಸಮಾಗಮ- ಬೈದರ್ಕಳ ದರ್ಶನ

Suddi Udaya

ಮಂಗಳೂರು – ಧರ್ಮಸ್ಥಳ: ರಾಜಹಂಸ ಬಸ್ ಸೇವೆ ಪ್ರಾರಂಭ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರ ಸಂಘ ಚುನಾವಣೆ: ಬಿಜೆಪಿ ಬೆಂಬಲಿತ 8 ಅಭ್ಯರ್ಥಿಗಳು ಹಾಗೂ ಕಾಂಗ್ರೆಸ್ ಬೆಂಬಲಿತ 5 ಅಭ್ಯರ್ಥಿಗಳು ಅವಿರೋಧ ಆಯ್ಕೆ

Suddi Udaya
error: Content is protected !!