September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸುಲ್ಕೇರಿಮೋಗ್ರು: ಕುಸಿದ ತಡೆಗೋಡೆ ತೆರವುಗೊಳಿಸಿದ ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸ್ವಯಂಸೇವಕರು

ಗುರುವಾಯನಕೆರೆ: ನಿನ್ನೆ ಸುರಿದ ಭಾರಿ ಮಳೆಗೆ ಸುಲ್ಕೇರಿಮೋಗ್ರು ಗ್ರಾಮದ ಮಿತ್ತಮಾರು ವರ್ಪಾಳೆ ಎಂಬಲ್ಲಿ ಪ್ರಮೋದ್ಎಂಬವರ ಮನೆಯ ಸಮೀಪ ತಡೆಗೋಡೆ ,ರಸ್ತೆಗೆ ಕಸಿದು ಬಿದ್ದಿದ್ದು ಶೌರ್ಯ ಸ್ವಯಂಸೇವಕರು ಕುಸಿದ ಮಣ್ಣು ಹಾಗೂ ಕಲ್ಲುತೆಗೆದು ತೆರವು ಗೊಳಿಸಿ ವಾಹನ ಸಂಚಾರ ಸರಾಗಗೊಳ್ಳುವಂತೆ .ಸಹಕರಿಸಿದರು.,

ಈ ಸಂದರ್ಭದಲ್ಲಿ ಪ್ರಕಾಶ್ ಕೊಲ್ಲಂಗೆ , ಪ್ರವೀಣ ಪೂಜಾರಿ, ನವೀನಪೂಜಾರಿ, ಪೂರ್ಣೇಶ ಆಚಾರ್ಯ, ಸುರೇಶ ಪೂಜಾರಿ, ಶ್ರೀಕಾಂತ ಪಟವರ್ಧನ್ ಹಾಗೂ ಘಟಕ ಪ್ರತಿನಿಧಿ ಶ್ರೀಮತಿ ಶಕುಂತಳ, ಹರಿಣಾಕ್ಷಿ ಸಹಕರಿಸಿದರು..

Related posts

ಉಜಿರೆ ಟಿಬಿ ಕ್ರಾಸ್ ಬಳಿ ಸ್ಮಾರ್ಟ್ ಎಂಟರ್ಪ್ರೈಸಸ್ ಶುಭಾರಂಭ

Suddi Udaya

ಕಣಿಯೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಯತೀಶ್ ಶೆಟ್ಟಿ ಪಣೆಕ್ಕರ ಆಯ್ಕೆ

Suddi Udaya

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ : ಎಸ್.ಐ.ಟಿ ಯಿಂದ ದೂರುದಾರನ ಬಂಧನ, ಆರೋಗ್ಯ ತಪಾಸಣೆ ಬಳಿಕ ನ್ಯಾಯಾಲಯಕ್ಕೆ ಹಾಜರು

Suddi Udaya

ಬೆಳ್ತಂಗಡಿ: ಗೊಲ್ಲ(ಯಾದವ) ಸಮಾಜ ಸೇವಾ ಸಂಘ ಉದ್ಘಾಟನೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲರ್ಸ್ ಡೇ 2026–27

Suddi Udaya

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!