23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸುಲ್ಕೇರಿಮೋಗ್ರು: ಕುಸಿದ ತಡೆಗೋಡೆ ತೆರವುಗೊಳಿಸಿದ ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸ್ವಯಂಸೇವಕರು

ಗುರುವಾಯನಕೆರೆ: ನಿನ್ನೆ ಸುರಿದ ಭಾರಿ ಮಳೆಗೆ ಸುಲ್ಕೇರಿಮೋಗ್ರು ಗ್ರಾಮದ ಮಿತ್ತಮಾರು ವರ್ಪಾಳೆ ಎಂಬಲ್ಲಿ ಪ್ರಮೋದ್ಎಂಬವರ ಮನೆಯ ಸಮೀಪ ತಡೆಗೋಡೆ ,ರಸ್ತೆಗೆ ಕಸಿದು ಬಿದ್ದಿದ್ದು ಶೌರ್ಯ ಸ್ವಯಂಸೇವಕರು ಕುಸಿದ ಮಣ್ಣು ಹಾಗೂ ಕಲ್ಲುತೆಗೆದು ತೆರವು ಗೊಳಿಸಿ ವಾಹನ ಸಂಚಾರ ಸರಾಗಗೊಳ್ಳುವಂತೆ .ಸಹಕರಿಸಿದರು.,

ಈ ಸಂದರ್ಭದಲ್ಲಿ ಪ್ರಕಾಶ್ ಕೊಲ್ಲಂಗೆ , ಪ್ರವೀಣ ಪೂಜಾರಿ, ನವೀನಪೂಜಾರಿ, ಪೂರ್ಣೇಶ ಆಚಾರ್ಯ, ಸುರೇಶ ಪೂಜಾರಿ, ಶ್ರೀಕಾಂತ ಪಟವರ್ಧನ್ ಹಾಗೂ ಘಟಕ ಪ್ರತಿನಿಧಿ ಶ್ರೀಮತಿ ಶಕುಂತಳ, ಹರಿಣಾಕ್ಷಿ ಸಹಕರಿಸಿದರು..

Related posts

ಹಿರಿಯ ಮೀನು ವ್ಯಾಪಾರಿ, ಚಾರ್ಮಾಡಿ ಗ್ರಾ.ಪಂ ಮಾಜಿ ಸದಸ್ಯ ಜಿ.ಕೆ ಅಹ್ಮದ್‌ ಕುಂಞಿ(ಮೀನ್ ಮೋಣಾಕ) ಸೌದಿ ಅರೇಬಿಯಾದ ಮೆಕ್ಕಾದಲ್ಲಿ ನಿಧನ

Suddi Udaya

ಸ್ಟಾರ್ ಲೈನ್ ಆಂ.ಮಾ. ಶಾಲೆ ರಝ ಗಾರ್ಡನ್ ಮಂಜೊಟ್ಟಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಶ್ರೀಮತಿ ತಾರಾಕೇಸರಿ ನೇಮಕ

Suddi Udaya

ಮುಂಡಾಜೆ : ಅರೆಕ್ಕಲ್ ನಿವಾಸಿ ಹಿರಿಯ ಕೃಷಿಕ ಇಸ್ಮಾಯಿಲ್ ಹಾಜಿ ಮೂಲೆ ನಿಧನ

Suddi Udaya

ಹಿರಿಯ ಕಾಂಗ್ರೆಸ್ ಕಾರ್ಯಕರ್ತ ವಾಸು ಗೌಡ ಬಂದಾರು ನಿಧನ

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ, ಅಧಿಕಾರದ ಗದ್ದುಗೆಗೇರಿದ ಬಿಜೆಪಿ: ನೂತನ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾ,ಉಪಾಧ್ಯಕ್ಷ ಕಾಂತಪ್ಪ ಗೌಡ ಹಾಗೂ ನಿರ್ದೇಶಕರನ್ನು ಅಭಿನಂದಿಸಿದ ಬಿಜೆಪಿ ಕಾರ್ಯಕರ್ತರು

Suddi Udaya
error: Content is protected !!