April 2, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ನಾವೂರು ಗ್ರಾ.ಪಂ. ಕಾಯಿದೆ ಮತ್ತು ಮಕ್ಕಳ ಹಕ್ಕುಗಳ ಭಿತ್ತಿಪತ್ರ ಬಿಡುಗಡೆ

ನಾವೂರು: ನಾವೂರು ಗ್ರಾಮ ಪಂಚಾಯತ್ ನಲ್ಲಿ ಜು 5 ರಂದು ನಡೆದ ಗ್ರಾಮ ಸಭೆಯಲ್ಲಿ ಚೈಲ್ಡ್ ರೈಟ್ಸ್ ಟ್ರಸ್ಟ್ ಬೆಂಗಳೂರು ವತಿಯಿಂದ ಗ್ರಾಮ ಪಂಚಾಯತ್ ಕಾಯಿದೆ ಮತ್ತು ಮಕ್ಕಳು ಹಾಗೂ ಮಕ್ಕಳ ಹಕ್ಕುಗಳ ಜಾರಿಗಾಗಿ ಮಕ್ಕಳ ಹಕ್ಕುಗಳ ಗ್ರಾಮಸಭೆ ಎಂಬ ಎರಡು ಭಿತ್ತಿಪತ್ರಗಳ ಬಿಡುಗಡೆ ನಡೆಯಿತು.

ಚೈಲ್ಡ್ ರೈಟ್ಸ್ ಟ್ರಸ್ಟ್ ಬೆಳ್ತಂಗಡಿ ತಾಲೂಕು ಸಂಯೋಜಕರಾದ ವಿನೋದ್ ಪ್ರಸಾದ್ ಕಲ್ಲಾಜೆ ಆಡಳಿತದಲ್ಲಿ ಮಕ್ಕಳು ಯೋಜನೆಯ ಬಗ್ಗೆ ತಿಳಿಸಿ, ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳನ್ನು ವಿವರಿಸಿ, ಮಕ್ಕಳ ಹಕ್ಕುಗಳ ರಕ್ಷಣೆಗೆ ಗ್ರಾಮಸ್ಥರು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ವೇದಿಕೆಯಲ್ಲಿದ್ದ ಪಂಚಾಯತ್ ಅಧ್ಯಕ್ಷ ಗಣೇಶ್ ಗೌಡ ನೆಲ್ಲಿಪಲ್ಕೆ, ಪಂಚಾಯತ್ ಸದಸ್ಯರುಗಳು, ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಿತ್ತಿಪತ್ರಗಳನ್ನು ಬಿಡುಗಡೆ ಮಾಡಿದರು.

Related posts

ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕರಾಗಿ ಎರಡನೇ ಭಾರಿಗೆ ಬಿ.ಕೆ.ವಸಂತ್ ಬೆಳ್ತಂಗಡಿ ಆಯ್ಕೆ

Suddi Udaya

ಮದ್ದಡ್ಕ ರಾಮ ಭಜನಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಧಾರ್ಮಿಕ ಸಭೆ

Suddi Udaya

ಸಮಾಜ ಸೇವಕ ಕೇಶವ ಫಡಕೆಯವರಿಗೆ ಸನ್ಮಾನ

Suddi Udaya

ಡಿ.17: ಕರಾಯ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಪುಂಜಾಲಕಟ್ಟೆ  ಕರ್ನಾಟಕ ಪಬ್ಲಿಕ್ ಶಾಲೆ : ಶಾಲಾ ಪ್ರಾರಂಭೋತ್ಸವ

Suddi Udaya

ಸಿಡಿಲು ಮಳೆ: ಶಿಶಿಲ ರವಿ ರವರ ಮನೆಗೆ ಅಪಾರ ಹಾನಿ

Suddi Udaya
error: Content is protected !!