September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ನಾವೂರು ಗ್ರಾ.ಪಂ. ಕಾಯಿದೆ ಮತ್ತು ಮಕ್ಕಳ ಹಕ್ಕುಗಳ ಭಿತ್ತಿಪತ್ರ ಬಿಡುಗಡೆ

ನಾವೂರು: ನಾವೂರು ಗ್ರಾಮ ಪಂಚಾಯತ್ ನಲ್ಲಿ ಜು 5 ರಂದು ನಡೆದ ಗ್ರಾಮ ಸಭೆಯಲ್ಲಿ ಚೈಲ್ಡ್ ರೈಟ್ಸ್ ಟ್ರಸ್ಟ್ ಬೆಂಗಳೂರು ವತಿಯಿಂದ ಗ್ರಾಮ ಪಂಚಾಯತ್ ಕಾಯಿದೆ ಮತ್ತು ಮಕ್ಕಳು ಹಾಗೂ ಮಕ್ಕಳ ಹಕ್ಕುಗಳ ಜಾರಿಗಾಗಿ ಮಕ್ಕಳ ಹಕ್ಕುಗಳ ಗ್ರಾಮಸಭೆ ಎಂಬ ಎರಡು ಭಿತ್ತಿಪತ್ರಗಳ ಬಿಡುಗಡೆ ನಡೆಯಿತು.

ಚೈಲ್ಡ್ ರೈಟ್ಸ್ ಟ್ರಸ್ಟ್ ಬೆಳ್ತಂಗಡಿ ತಾಲೂಕು ಸಂಯೋಜಕರಾದ ವಿನೋದ್ ಪ್ರಸಾದ್ ಕಲ್ಲಾಜೆ ಆಡಳಿತದಲ್ಲಿ ಮಕ್ಕಳು ಯೋಜನೆಯ ಬಗ್ಗೆ ತಿಳಿಸಿ, ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳನ್ನು ವಿವರಿಸಿ, ಮಕ್ಕಳ ಹಕ್ಕುಗಳ ರಕ್ಷಣೆಗೆ ಗ್ರಾಮಸ್ಥರು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ವೇದಿಕೆಯಲ್ಲಿದ್ದ ಪಂಚಾಯತ್ ಅಧ್ಯಕ್ಷ ಗಣೇಶ್ ಗೌಡ ನೆಲ್ಲಿಪಲ್ಕೆ, ಪಂಚಾಯತ್ ಸದಸ್ಯರುಗಳು, ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಿತ್ತಿಪತ್ರಗಳನ್ನು ಬಿಡುಗಡೆ ಮಾಡಿದರು.

Related posts

ಧರ್ಮಸ್ಥಳ: ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಬೆಳ್ಳಿಹಬ್ಬ ಸಂಭ್ರಮ: ರಜತ ಸಂಚಿಕೆ ಲೋಕಾರ್ಪಣೆ – ಸಾಧಕರಿಗೆ ಸನ್ಮಾನ

Suddi Udaya

ಕಡಿರುದ್ಯಾವರ ದ. ಕ. ಜಿ. ಪಂ ಹಿ. ಪ್ರಾ ಶಾಲೆಯಲ್ಲಿ ಎಸ್.ಡಿ.ಎಮ್.ಸಿ, ಪೋಷಕರ ಸಭೆ ಹಾಗೂ ಶಾಲಾ ಮಕ್ಕಳ ಸಂತೆ ಕಾರ್ಯಕ್ರಮ

Suddi Udaya

ಪುದುವೆಟ್ಟು ನಿವಾಸಿ ದೇವಪ್ಪ ಎಂ.ಕೆ ನಿಧನ

Suddi Udaya

ಶ್ರೀ ಬಾಹುಬಲಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ: 130 ಕೋಟಿ ವ್ಯವಹಾರ- ರೂ.17.92 ಲಕ್ಷ ಲಾಭ -ಶೇ 14 ಡಿವಿಡೆಂಟ್

Suddi Udaya

ಉರ್ಬಂದಗುಡ್ಡೆ ಫ್ರೆಂಡ್ಸ್ ಮರೋಡಿ ಬಳಗದವರಿಂದ ಪೆರಾಡಿ-ಮರೋಡಿ ಸಂಪರ್ಕ ರಸ್ತೆ ದುರಸ್ತಿ

Suddi Udaya

ಬಿಜೆಪಿ ಚುನಾವಣಾ ಪ್ರಚಾರದ ಅಂಗವಾಗಿ ನಾರಾವಿ ಶಕ್ತಿ ಕೇಂದ್ರದಲ್ಲಿ ಪೂರ್ವಭಾವಿ ಸಭೆ

Suddi Udaya
error: Content is protected !!