22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ನಾವೂರು ಗ್ರಾ.ಪಂ. ಕಾಯಿದೆ ಮತ್ತು ಮಕ್ಕಳ ಹಕ್ಕುಗಳ ಭಿತ್ತಿಪತ್ರ ಬಿಡುಗಡೆ

ನಾವೂರು: ನಾವೂರು ಗ್ರಾಮ ಪಂಚಾಯತ್ ನಲ್ಲಿ ಜು 5 ರಂದು ನಡೆದ ಗ್ರಾಮ ಸಭೆಯಲ್ಲಿ ಚೈಲ್ಡ್ ರೈಟ್ಸ್ ಟ್ರಸ್ಟ್ ಬೆಂಗಳೂರು ವತಿಯಿಂದ ಗ್ರಾಮ ಪಂಚಾಯತ್ ಕಾಯಿದೆ ಮತ್ತು ಮಕ್ಕಳು ಹಾಗೂ ಮಕ್ಕಳ ಹಕ್ಕುಗಳ ಜಾರಿಗಾಗಿ ಮಕ್ಕಳ ಹಕ್ಕುಗಳ ಗ್ರಾಮಸಭೆ ಎಂಬ ಎರಡು ಭಿತ್ತಿಪತ್ರಗಳ ಬಿಡುಗಡೆ ನಡೆಯಿತು.

ಚೈಲ್ಡ್ ರೈಟ್ಸ್ ಟ್ರಸ್ಟ್ ಬೆಳ್ತಂಗಡಿ ತಾಲೂಕು ಸಂಯೋಜಕರಾದ ವಿನೋದ್ ಪ್ರಸಾದ್ ಕಲ್ಲಾಜೆ ಆಡಳಿತದಲ್ಲಿ ಮಕ್ಕಳು ಯೋಜನೆಯ ಬಗ್ಗೆ ತಿಳಿಸಿ, ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳನ್ನು ವಿವರಿಸಿ, ಮಕ್ಕಳ ಹಕ್ಕುಗಳ ರಕ್ಷಣೆಗೆ ಗ್ರಾಮಸ್ಥರು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ವೇದಿಕೆಯಲ್ಲಿದ್ದ ಪಂಚಾಯತ್ ಅಧ್ಯಕ್ಷ ಗಣೇಶ್ ಗೌಡ ನೆಲ್ಲಿಪಲ್ಕೆ, ಪಂಚಾಯತ್ ಸದಸ್ಯರುಗಳು, ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಿತ್ತಿಪತ್ರಗಳನ್ನು ಬಿಡುಗಡೆ ಮಾಡಿದರು.

Related posts

ಬೆಳ್ತಂಗಡಿ ರಾಷ್ಟ್ರೀಯ ಲೋಕ ಅದಾಲತ್

Suddi Udaya

ಮಾ.10: ಮೂಲ್ಕಿಯಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ “ಬೆಳ್ಳಿ ಹಬ್ಬ ಸಂಭ್ರಮ”: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು,ಓಡಿಲ್ನಾಳ ಗ್ರಾಮ ಸಮಿತಿಯಿಂದ ಸಮಾಲೋಚನೆ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ : ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ‘ಗೋಡೆ ಬರಹ’ ಅನಾವರಣ”

Suddi Udaya

ಪ್ರೋ. ಕೆ.ಯಸ್ ಭಗವಾನ್ ಅವರ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಖಂಡನೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ವತಿಯಿಂದ, ಉಜಿರೆ ಎಸ್‌.ಡಿ.ಎಂ. ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ಸಹಭಾಗಿತ್ವದಲ್ಲಿ ಉಚಿತ ಇಸಿಜಿ ತಪಾಸಣಾ ಶಿಬಿರ,194 ಮಂದಿಗೆ ತಪಾಸಣೆ

Suddi Udaya

ಎಸ್‌ಡಿಎಂ ಪ.ಪೂ. ಕಾಲೇಜಿನ ಉಪನ್ಯಾಸಕ ಮಹಾವೀರ ಜೈನ್ ರಿಗೆ ಪಿಹೆಚ್.ಡಿ ಪದವಿ

Suddi Udaya
error: Content is protected !!