24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆಯಲ್ಲಿ ವನಮಹೋತ್ಸವ

ತೆಂಕಕಾರಂದೂರು: ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ,ಮೂಡಬಿದ್ರೆ ಉಪವಿಭಾಗ ಹಾಗೂ ವೇಣೂರು ವಲಯದ ವತಿಯಿಂದ ವನಮಹೋತ್ಸವ ಸಸಿ ನೆಡುವ ಕಾರ್ಯಕ್ರಮ ವನ್ನು ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಯಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ವೇಣೂರು ವಲಯ ಅಳದಂಗಡಿ ಶಾಖೆಯ ಉಪವಲಯ ಅರಣ್ಯ ಅಧಿಕಾರಿ ಸುರೇಶ್ ಗೌಡ, ಗಸ್ತು ಪಾಲಕರಾದ ಮಂಜುನಾಥ್ ಸವಳಿ , ಬಳಂಜ ಗ್ರಾಮ ಪಂಚಾಯತ್ ಸದಸ್ಯರಾದ ಹೇಮಂತ್ ಗುಂಡೇರಿ, ಬದ್ರಿಯಾ ಆಡಳಿತ ಸಮಿತಿ ಅಧ್ಯಕ್ಷರಾದ ನವಾಜ್ ಶರೀಫ್ ಕಟ್ಟೆ, ಮಸೀದಿ ಸದಸ್ಯರಾದ ಕಾಸಿಂ ಗಿಂಡಾಡಿ, ರಫೀಕ್ ಪುತ್ತು , ನಾಸಿರ್ ಗಿಂಡಾಡಿ ಹಾಗೂ ಊರಿನ ಇತರ ಸದಸ್ಯರು ಉಪಸ್ಥಿತರಿದ್ದರು.

Related posts

ವಿಕಲಚೇತನ ಯುವಕನ ಸ್ವಾವಲಂಬನೆಯ ಹೆಜ್ಜೆ: ರಾಕೇಶ್ ಹೆಗ್ಡೆ ಅವರಿಂದ ಚಿರು ಟೀಮ್’ ಜರ್ಸಿ ಅನಾವರಣ

Suddi Udaya

ಬೆಳ್ತಂಗಡಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ವತಿಯಿಂದ 78ನೇ ವಷ೯ದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ. ಅ.ಹಿ.ಪ್ರಾ. ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ದೂರುದಾರ ಎಸ್.ಐ.ಟಿ ತನಿಖೆ ಮುಗಿಸಿ ವಾಪಸ್

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಚಂಡಿಕಾ ಹೋಮ

Suddi Udaya

ಕೊಲ್ಪಾಡಿಯಲ್ಲಿ ಮಕ್ಕಳ ಹುಣ್ಣಿಮೆಯ ಪ್ರಯುಕ್ತ ಆಟೋಟ ಸ್ಪರ್ಧೆ ಉದ್ಘಾಟನೆ

Suddi Udaya
error: Content is protected !!