30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಮಾಲಾಡಿ : ಕಸ ಎಸೆದವರಿಂದಲೇ ಹೆಕ್ಕಿಸಿ ರೂ.5 ಸಾವಿರ ದಂಡ ವಿಧಿಸಿದ ಮಾಲಾಡಿ ಗ್ರಾಮ ಪಂಚಾಯತ್

ಮಾಲಾಡಿ: ಜು.6ರಂದು ಗುರುವಾರ ಸಂಜೆ ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಲ್ಪೆದಬೈಲು ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕ ವಾಹನದಲ್ಲಿ ತಂದು ಕಸ ತುಂಬಿದ ಗೋಣಿ ಚೀಲಗಳನ್ನು ಎಸೆಯುತ್ತಿದ್ದವರನ್ನು ಸ್ಥಳೀಯರು ನೀಡಿದ ಮಾಹಿತಿಯಂತೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಾದ ರಾಜಶೇಖರ ರೈ, ಕಾರ್ಯದರ್ಶಿ ಯಶೋಧರ ಶೆಟ್ಟಿ ಉಪಾಧ್ಯಕ್ಷರಾದ ದಿನೇಶ್.ಡಿ.ಕರ್ಕೇರ ಹಾಗೂ ಸಿಬ್ಬಂದಿ ಮಹಮ್ಮದ್ ಲತೀಫ್ ರವರು ತಡೆದು ನಿಲ್ಲಿಸಿ, ಕಸ ಎಸೆದವರಿಂದಲೇ ಹೆಕ್ಕಿಸಿದ್ದಲ್ಲದೇ ರೂ.5000/- ದಂಡ ವಿಧಿಸಿದರು. ಎಲ್ಲೆಂದರಲ್ಲಿ ತ್ಯಾಜ್ಯವನ್ನು ಬಿಸಾಡಿ ಪರಿಸರವನ್ನು ಹಾಳುಗೆಡವುವರಿಗೆ ಇದೊಂದು ಎಚ್ಚರಿಕೆ ಕರೆಗಂಟೆಯಾಗಿದೆ.

Related posts

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ನೇತ್ರ ತಜ್ಞರಾಗಿ ಡಾ| ರಮೇಶ್ ನೇಮಕ

Suddi Udaya

ಉಜಿರೆಯಲ್ಲಿ ಡಿ.ಡಿ ಮೆನ್ಸ್ & ವಿಮೆನ್ಸ್ ಸೆಂಟರ್ ಮಲ್ಟಿ‌ ಶೋರೂಮ್ ಅದ್ದೂರಿ ಉದ್ಘಾಟನೆ

Suddi Udaya

ಕೊಟ್ಟಿಗೆಹಾರ: ದೇವರ ಮನೆ ಪ್ರವಾಸಕ್ಕೆ ಹೋದ ಬೆಳ್ತಂಗಡಿಯ ಯುವಕ ನಾಪತ್ತೆ ಪ್ರಕರಣ: ಕೊಯ್ಯೂರು ಪರಿಸರದಲ್ಲಿ ಪತ್ತೆಯಾದ ಯುವಕ ದೀಕ್ಷಿತ್ ಪೂಜಾರಿ

Suddi Udaya

ಕಲ್ಮಂಜ: ಸೀತಾ ಪಟವರ್ಧನ್ ನಿಧನ

Suddi Udaya

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಕುವೆಂಪುರವರ ಜನ್ಮದಿನಾಚರಣೆಯ ಪ್ರಯುಕ್ತ ವಿಶ್ವ ಮಾನವ ದಿನಾಚರಣೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅ.ಹಿ.ಪ್ರಾ. ಶಾಲೆಯ ನಿವೃತ್ತ ಮುಖ್ಯಶಿಕ್ಷಕ ಸುಬ್ರಹ್ಮಣ್ಯ ರಾವ್ ರವರಿಗೆ ಬೀಳ್ಕೂಡುಗೆ ಸಮಾರಂಭ

Suddi Udaya
error: Content is protected !!