23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇಲಂತಬೆಟ್ಟು ಗ್ರಾ. ಪಂ. ನ ಗ್ರಾಮ ಸಭೆ

ಮೇಲಂತಬೆಟ್ಟು: ಮೇಲಂತಬೆಟ್ಟು ಗ್ರಾಮ ಪಂಚಾಯತದ 2023-24 ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹರಿಣಾಕ್ಷಿರವರ ಅಧ್ಯಕ್ಷತೆಯಲ್ಲಿ ಮೇಲಂತಬೆಟ್ಟುನಲ್ಲಿ ಜು.6 ರಂದು ಜರಗಿತು.

ನೋಡಲ್ ಅಧಿಕಾರಿಯಾಗಿ ಸಹಾಯಕ ನಿರ್ದೇಶಕ ಪಶು ವೈದ್ಯ ಅಧಿಕಾರಿ ಮಂಜು ನಾಯ್ಕ್ ಭಾಗವಹಿಸಿದರು.
ಸಭೆಯಲ್ಲಿ ಕಂದಾಯ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿಗಳು, ಅರಣ್ಯ ಇಲಾಖೆ, ಕೃಷಿ ಇಲಾಖೆ, ಪಶುವೈದ್ಯಾ ಇಲಾಖೆ, ಪೊಲೀಸ್ ಇಲಾಖೆ , ಶಿಕ್ಷಣ ಇಲಾಖೆ, ವನ್ಯಜೀವಿ ಇಲಾಖೆ, ಅಬಕಾರಿ ಇಲಾಖೆ, ಆರ್ಥಿಕ ಸಾಕ್ಷಾರತ, ಆರೋಗ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ವಿವಿಧ ಸಮಸ್ಯೆಗಳ ಬಗ್ಗೆ ಇಲಾಖಾ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಉಪಾಧ್ಯಕ್ಷೆ ಸವಿತಾ, ಸದಸ್ಯರಾದ ಪ್ರಭಾಕರ್, ಲೋಕನಾಥ್ ಚಂದ್ರ ರಾಜ್, ಸಂತೋಷ, ದೀಪಿಕಾ, ಸುಮಲತಾ. ಜಯಲಕ್ಷ್ಮಿ, ವೇಣುಗೋಪಾಲ್, ಚಂದ್ರಶೇಖರ, ಶಶಿಕಲಾ ಉಪಸ್ಥಿತರಿದ್ದರು.
ಕಾರ್ಯದರ್ಶಿ ನಿರ್ಮಲ ಕುಮಾರ್ ಸ್ವಾಗತಿಸಿ, ಪಂಚಾಯತ್ ಅಭಿರುದ್ದಿ ಅಧಿಕಾರಿ ಅಭಿನಯ ಜಮಾ ಖರ್ಚಿನ ಬಗ್ಗೆ ವರದಿ ವಾಚಿಸಿದರು.

Related posts

ಸುಪ್ರೀಂ ಕೋರ್ಟ್ ಹಿರಿಯ ವಕೀಲರಾಗಿ ಶೇಖರ್ ಗೌಡ ದೇವಸ ಸವಣಾಲು ನೇಮಕ

Suddi Udaya

ಜ.25 -29: ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ

Suddi Udaya

ಮಹಿಳಾ ಹೆಡ್ ಕಾನ್ ಸ್ಟೇಬಲ್ ಹುದ್ದೆಗೆ ಮುಂಭಡ್ತಿಗೊಂಡ ವೇಣೂರು ಪೊಲೀಸ್ ಠಾಣೆಯ ಜಯಶ್ರೀ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಕಾರ್ಯಾಲಯ ಹಾಗೂ ಭಜನೋತ್ಸವ ಸಮಿತಿಯ ಸಮಾಲೋಚನಾ ಸಭೆ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ನಲ್ಲಿ ಇಂಟರ್ ಪಾಲಿಟೆಕ್ನಿಕ್ ಟೆಕ್ನಿಕಲ್ ಸ್ಪರ್ಧೆ

Suddi Udaya

ಮರಕಡದಿಂದ -ಮಿಯಾರು ವರೆಗೆ ಹದಗೆಟ್ಟ ರಸ್ತೆ : ಕಳೆಂಜ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ: ಅಧಿಕಾರಿಗಳು ಬರಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!