23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಬರಬೈಲು ಶಾಲಾ ಬಳಿ ಚರಂಡಿಯ ವ್ಯವಸ್ಥೆ ಇಲ್ಲದೆ ಮಾರ್ಗದಲ್ಲಿ ಹರಿಯುತ್ತಿರುವ ನೀರು: ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರ ಅಗ್ರಹ

ಕುವೆಟ್ಟು,;‌ ಸಬರಬೈಲು ಶಾಲಾ ಬಳಿ ಚರಂಡಿಯ ವ್ಯವಸ್ಥೆ ಇಲ್ಲದೆ ಮಾರ್ಗದಲ್ಲಿ ಹರಿಯುತ್ತಿರುವ ಕೆಸರು ನೀರು ಜೋರಾಗಿ ಮಳೆ ಬಂದಾಗ ಮಳೆ ನೀರೆಲ್ಲ ರಸ್ತೆಗೆ ಬಂದು ಶಾಲಾ ಮಕ್ಕಳು, ಪಾದಚಾರಿಗಳು ನಡೆದು ಹೋಗುವುದಕ್ಕೂ ಕಷ್ಟ ಅನುಭವಿಸುತ್ತಿದ್ದಾರೆ.

ಈ ಪರಿಸರದಲ್ಲಿ ಪ್ರತಿ ವರ್ಷವು ಇದೇ ಪರಿಸ್ಥಿತಿ ಕಂಡು ಬರುತ್ತಿದ್ದು ಸಂಬಂಧ ಪಟ್ಟ ಇಲಾಖೆಯವರು ಸೂಕ್ತ ಕ್ರಮ ಕೈಗೋಳ್ಳಬೇಕಾಗಿ ಸ್ಥಳೀಯರ ಅಗ್ರಹಿಸಿದ್ದಾರೆ.

Related posts

ಮಡಂತ್ಯಾರು ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಜಯ ಕೆ., ಕಾರ್ಯದರ್ಶಿಯಾಗಿ ಜಯರಾಮ್ ಆಚಾರ್ಯ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಲೋಕಸಭಾ ಚುನಾವಣೆ : ನಾಳೆ ಚುನಾವಣಾ ಆಯೋಗದಿಂದ ವೇಳಾಪಟ್ಟಿ ಪ್ರಕಟ

Suddi Udaya

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ: ಸಾವ೯ಜನಿಕ ಅಹವಾಲು ಸ್ವೀಕಾರ ಮತ್ತು ಮಾಹಿತಿ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವದಲ್ಲಿ ಮಾಂಡೋವಿ ಮೋಟಾರ್ಸ್ ಕಾರುಗಳ ಪ್ರದರ್ಶನ

Suddi Udaya

ಬೆಳ್ತಂಗಡಿ : ಆರು ಮಂದಿ ಯೂಟ್ಯೂಬರ್ ಗಳಿಗೆ ಎಸ್.ಐ.ಟಿ ಬುಲಾವ್

Suddi Udaya
error: Content is protected !!