July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಬರಬೈಲು ಶಾಲಾ ಬಳಿ ಚರಂಡಿಯ ವ್ಯವಸ್ಥೆ ಇಲ್ಲದೆ ಮಾರ್ಗದಲ್ಲಿ ಹರಿಯುತ್ತಿರುವ ನೀರು: ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರ ಅಗ್ರಹ

ಕುವೆಟ್ಟು,;‌ ಸಬರಬೈಲು ಶಾಲಾ ಬಳಿ ಚರಂಡಿಯ ವ್ಯವಸ್ಥೆ ಇಲ್ಲದೆ ಮಾರ್ಗದಲ್ಲಿ ಹರಿಯುತ್ತಿರುವ ಕೆಸರು ನೀರು ಜೋರಾಗಿ ಮಳೆ ಬಂದಾಗ ಮಳೆ ನೀರೆಲ್ಲ ರಸ್ತೆಗೆ ಬಂದು ಶಾಲಾ ಮಕ್ಕಳು, ಪಾದಚಾರಿಗಳು ನಡೆದು ಹೋಗುವುದಕ್ಕೂ ಕಷ್ಟ ಅನುಭವಿಸುತ್ತಿದ್ದಾರೆ.

ಈ ಪರಿಸರದಲ್ಲಿ ಪ್ರತಿ ವರ್ಷವು ಇದೇ ಪರಿಸ್ಥಿತಿ ಕಂಡು ಬರುತ್ತಿದ್ದು ಸಂಬಂಧ ಪಟ್ಟ ಇಲಾಖೆಯವರು ಸೂಕ್ತ ಕ್ರಮ ಕೈಗೋಳ್ಳಬೇಕಾಗಿ ಸ್ಥಳೀಯರ ಅಗ್ರಹಿಸಿದ್ದಾರೆ.

Related posts

ಬೆಳ್ತಂಗಡಿಯಲ್ಲಿ ಕೆಆರ್‌ಎಸ್ ಪಕ್ಷ ಅಸ್ತಿತ್ವಕ್ಕೆ: ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣದ ಗುರಿ: ವೇಣುಗೋಪಾಲ್

Suddi Udaya

ಬೆಳ್ತಂಗಡಿ ಪಶು ಆಸ್ಪತ್ರೆಯ ಅಂಬ್ಯುಲೆನ್ಸ್ ಶೆಡ್‌ನಲ್ಲಿ ವ್ಯಕ್ತಿಯ ಶವ ಪತ್ತೆ

Suddi Udaya

ರಿಲಾಯನ್ಸ್ ಪೈನಾನ್ಸ್ ನಿಂದ 5% ಬಡ್ಡಿ ದರದಲ್ಲಿ ಲೋನ್ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಬ್ಯಾಂಕ್ ಖಾತೆಯಿಂದ ರೂ.8.40 ಲಕ್ಷ ಪಡೆದು ವಂಚನೆ

Suddi Udaya

ರಾಷ್ಟ್ರಮಟ್ಟದ ಚಿತ್ರಕಲಾ ಸ್ಪರ್ಧೆ: ಕೊಕ್ಕಡ ವಿನು ಸ್ಕೂಲ್ ಆಫ್ ಆರ್ಟ್ಸ್ ನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಕನ್ಯಾಡಿ ಶ್ರೀ ರಾಮ ಮಂದಿರಕ್ಕೆ ಲೋಕೋಪಯೋಗಿ ಸಚಿವರ ಭೇಟಿ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಗೆ “ತುಳುನಾಡ ಹಿಂದೂ ರತ್ನ” ಬಿರುದು

Suddi Udaya
error: Content is protected !!