25.4 C
ಪುತ್ತೂರು, ಬೆಳ್ತಂಗಡಿ
March 29, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ನಾವೂರು ಗ್ರಾ.ಪಂ. ಕಾಯಿದೆ ಮತ್ತು ಮಕ್ಕಳ ಹಕ್ಕುಗಳ ಭಿತ್ತಿಪತ್ರ ಬಿಡುಗಡೆ

ನಾವೂರು: ನಾವೂರು ಗ್ರಾಮ ಪಂಚಾಯತ್ ನಲ್ಲಿ ಜು 5 ರಂದು ನಡೆದ ಗ್ರಾಮ ಸಭೆಯಲ್ಲಿ ಚೈಲ್ಡ್ ರೈಟ್ಸ್ ಟ್ರಸ್ಟ್ ಬೆಂಗಳೂರು ವತಿಯಿಂದ ಗ್ರಾಮ ಪಂಚಾಯತ್ ಕಾಯಿದೆ ಮತ್ತು ಮಕ್ಕಳು ಹಾಗೂ ಮಕ್ಕಳ ಹಕ್ಕುಗಳ ಜಾರಿಗಾಗಿ ಮಕ್ಕಳ ಹಕ್ಕುಗಳ ಗ್ರಾಮಸಭೆ ಎಂಬ ಎರಡು ಭಿತ್ತಿಪತ್ರಗಳ ಬಿಡುಗಡೆ ನಡೆಯಿತು.

ಚೈಲ್ಡ್ ರೈಟ್ಸ್ ಟ್ರಸ್ಟ್ ಬೆಳ್ತಂಗಡಿ ತಾಲೂಕು ಸಂಯೋಜಕರಾದ ವಿನೋದ್ ಪ್ರಸಾದ್ ಕಲ್ಲಾಜೆ ಆಡಳಿತದಲ್ಲಿ ಮಕ್ಕಳು ಯೋಜನೆಯ ಬಗ್ಗೆ ತಿಳಿಸಿ, ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳನ್ನು ವಿವರಿಸಿ, ಮಕ್ಕಳ ಹಕ್ಕುಗಳ ರಕ್ಷಣೆಗೆ ಗ್ರಾಮಸ್ಥರು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ವೇದಿಕೆಯಲ್ಲಿದ್ದ ಪಂಚಾಯತ್ ಅಧ್ಯಕ್ಷ ಗಣೇಶ್ ಗೌಡ ನೆಲ್ಲಿಪಲ್ಕೆ, ಪಂಚಾಯತ್ ಸದಸ್ಯರುಗಳು, ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಿತ್ತಿಪತ್ರಗಳನ್ನು ಬಿಡುಗಡೆ ಮಾಡಿದರು.

Related posts

ಎರಡನೇ ಬಾರಿಗೆ ಕನಾ೯ಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ : ವಿಜಯೋತ್ಸವ

Suddi Udaya

ಕೆರೆಗೆ ಜಾರಿ ಬಿದ್ದು ಗರ್ಡಾಡಿ ನಿವಾಸಿ ನವ ವಿವಾಹಿತ ಸಾವು

Suddi Udaya

ಪುದುವೆಟ್ಟು ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವನಮಹೋತ್ಸವ

Suddi Udaya

ಮೊಗ್ರು – ಮುಗೇರಡ್ಕದಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ನಿಗದಿ ಕಾರ್ಯಕ್ರಮ

Suddi Udaya

ಪುದುವೆಟ್ಟು ಗ್ರಾಮ ಸಭೆ: ಕಂದಾಯ ಇಲಾಖೆಯ ಅಧಿಕಾರಿಗಳ ಗೈರು, ಗ್ರಾಮಸ್ಥರು ಅಕ್ರೋಶ

Suddi Udaya
error: Content is protected !!