23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಮಾಲಾಡಿ : ಕಸ ಎಸೆದವರಿಂದಲೇ ಹೆಕ್ಕಿಸಿ ರೂ.5 ಸಾವಿರ ದಂಡ ವಿಧಿಸಿದ ಮಾಲಾಡಿ ಗ್ರಾಮ ಪಂಚಾಯತ್

ಮಾಲಾಡಿ: ಜು.6ರಂದು ಗುರುವಾರ ಸಂಜೆ ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಲ್ಪೆದಬೈಲು ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕ ವಾಹನದಲ್ಲಿ ತಂದು ಕಸ ತುಂಬಿದ ಗೋಣಿ ಚೀಲಗಳನ್ನು ಎಸೆಯುತ್ತಿದ್ದವರನ್ನು ಸ್ಥಳೀಯರು ನೀಡಿದ ಮಾಹಿತಿಯಂತೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಾದ ರಾಜಶೇಖರ ರೈ, ಕಾರ್ಯದರ್ಶಿ ಯಶೋಧರ ಶೆಟ್ಟಿ ಉಪಾಧ್ಯಕ್ಷರಾದ ದಿನೇಶ್.ಡಿ.ಕರ್ಕೇರ ಹಾಗೂ ಸಿಬ್ಬಂದಿ ಮಹಮ್ಮದ್ ಲತೀಫ್ ರವರು ತಡೆದು ನಿಲ್ಲಿಸಿ, ಕಸ ಎಸೆದವರಿಂದಲೇ ಹೆಕ್ಕಿಸಿದ್ದಲ್ಲದೇ ರೂ.5000/- ದಂಡ ವಿಧಿಸಿದರು. ಎಲ್ಲೆಂದರಲ್ಲಿ ತ್ಯಾಜ್ಯವನ್ನು ಬಿಸಾಡಿ ಪರಿಸರವನ್ನು ಹಾಳುಗೆಡವುವರಿಗೆ ಇದೊಂದು ಎಚ್ಚರಿಕೆ ಕರೆಗಂಟೆಯಾಗಿದೆ.

Related posts

ಉಜಿರೆ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳಿಂದ ಮಂಗಳೂರು ಬಂದರಿಗೆ ಭೇಟಿ

Suddi Udaya

ಪ.ಜಾತಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya

ಉಜಿರೆ :”ಸಮಾ‍ಜದಲ್ಲಿ ಮನಶ್ಶಾಸ್ತ್ರಜ್ಞರ ಪಾತ್ರ ಮತ್ತು ಸಾಮಾಜಿಕ ಕಾಳಜಿ” ವಿಷಯದ ಕುರಿತು ಸೆಮಿನಾರ್

Suddi Udaya

ಮದ್ದಡ್ಕ ವಿ.ಹಿಂ.ಪ. ಭಜರಂಗದಳ ಘಟಕದಿಂದ ಅನಾರೋಗ್ಯ ಪಿಡೀತರಿಗೆ ಆರ್ಥಿಕ ನೆರವು

Suddi Udaya

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ನಾವೂರು ಸರಕಾರಿ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya
error: Content is protected !!