22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಮಾಲಾಡಿ : ಕಸ ಎಸೆದವರಿಂದಲೇ ಹೆಕ್ಕಿಸಿ ರೂ.5 ಸಾವಿರ ದಂಡ ವಿಧಿಸಿದ ಮಾಲಾಡಿ ಗ್ರಾಮ ಪಂಚಾಯತ್

ಮಾಲಾಡಿ: ಜು.6ರಂದು ಗುರುವಾರ ಸಂಜೆ ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಲ್ಪೆದಬೈಲು ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕ ವಾಹನದಲ್ಲಿ ತಂದು ಕಸ ತುಂಬಿದ ಗೋಣಿ ಚೀಲಗಳನ್ನು ಎಸೆಯುತ್ತಿದ್ದವರನ್ನು ಸ್ಥಳೀಯರು ನೀಡಿದ ಮಾಹಿತಿಯಂತೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಾದ ರಾಜಶೇಖರ ರೈ, ಕಾರ್ಯದರ್ಶಿ ಯಶೋಧರ ಶೆಟ್ಟಿ ಉಪಾಧ್ಯಕ್ಷರಾದ ದಿನೇಶ್.ಡಿ.ಕರ್ಕೇರ ಹಾಗೂ ಸಿಬ್ಬಂದಿ ಮಹಮ್ಮದ್ ಲತೀಫ್ ರವರು ತಡೆದು ನಿಲ್ಲಿಸಿ, ಕಸ ಎಸೆದವರಿಂದಲೇ ಹೆಕ್ಕಿಸಿದ್ದಲ್ಲದೇ ರೂ.5000/- ದಂಡ ವಿಧಿಸಿದರು. ಎಲ್ಲೆಂದರಲ್ಲಿ ತ್ಯಾಜ್ಯವನ್ನು ಬಿಸಾಡಿ ಪರಿಸರವನ್ನು ಹಾಳುಗೆಡವುವರಿಗೆ ಇದೊಂದು ಎಚ್ಚರಿಕೆ ಕರೆಗಂಟೆಯಾಗಿದೆ.

Related posts

ಭಾರೀ ಮಳೆ : ಪಟ್ರಮೆ ಶಾಂತಿಕಾಯದಲ್ಲಿ ಗುಡ್ಡ ಕುಸಿತ

Suddi Udaya

ಬೆಳ್ತಂಗಡಿ: ಸವಣಾಲುವಿನಲ್ಲಿ ಬೋನಿಗೆ ಬಿದ್ದ ಚಿರತೆ

Suddi Udaya

ಇಂದಬೆಟ್ಟು: ಬೆದ್ರಬೆಟ್ಟು ನಿವಾಸಿ ಕೇಶವ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಕೊಕ್ಕಡ ಸೌತಡ್ಕ ದೇವಸ್ಥಾನದ ಬಳಿಯ ಕೆಲ ಅಂಗಡಿಗಳ ತೆರವಿಗೆ ಕಂದಾಯ ಇಲಾಖೆ ನೋಟೀಸು: 10 ದಿನಗಳ ಗಡುವು

Suddi Udaya

ಎನ್.ಇ.ಟಿ. ನರ್ಸಿಂಗ್ ಕಾಲೇಜಿನಲ್ಲಿ ಬಿ.ಎಸ್.ಸಿ. ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗಿಸುವಿಕೆ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ಬೆಳಾಲು ಶ್ರೀ ಧ.ಮಂ.ಅನುದಾನಿತ ಪ್ರೌಢ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

Suddi Udaya
error: Content is protected !!