22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಮಾಲಾಡಿ : ಕಸ ಎಸೆದವರಿಂದಲೇ ಹೆಕ್ಕಿಸಿ ರೂ.5 ಸಾವಿರ ದಂಡ ವಿಧಿಸಿದ ಮಾಲಾಡಿ ಗ್ರಾಮ ಪಂಚಾಯತ್

ಮಾಲಾಡಿ: ಜು.6ರಂದು ಗುರುವಾರ ಸಂಜೆ ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಲ್ಪೆದಬೈಲು ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕ ವಾಹನದಲ್ಲಿ ತಂದು ಕಸ ತುಂಬಿದ ಗೋಣಿ ಚೀಲಗಳನ್ನು ಎಸೆಯುತ್ತಿದ್ದವರನ್ನು ಸ್ಥಳೀಯರು ನೀಡಿದ ಮಾಹಿತಿಯಂತೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಾದ ರಾಜಶೇಖರ ರೈ, ಕಾರ್ಯದರ್ಶಿ ಯಶೋಧರ ಶೆಟ್ಟಿ ಉಪಾಧ್ಯಕ್ಷರಾದ ದಿನೇಶ್.ಡಿ.ಕರ್ಕೇರ ಹಾಗೂ ಸಿಬ್ಬಂದಿ ಮಹಮ್ಮದ್ ಲತೀಫ್ ರವರು ತಡೆದು ನಿಲ್ಲಿಸಿ, ಕಸ ಎಸೆದವರಿಂದಲೇ ಹೆಕ್ಕಿಸಿದ್ದಲ್ಲದೇ ರೂ.5000/- ದಂಡ ವಿಧಿಸಿದರು. ಎಲ್ಲೆಂದರಲ್ಲಿ ತ್ಯಾಜ್ಯವನ್ನು ಬಿಸಾಡಿ ಪರಿಸರವನ್ನು ಹಾಳುಗೆಡವುವರಿಗೆ ಇದೊಂದು ಎಚ್ಚರಿಕೆ ಕರೆಗಂಟೆಯಾಗಿದೆ.

Related posts

ಕೊಯ್ಯೂರು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ; ಧ್ವಜಾರೋಹಣ-ಗ್ರಂಥಾಲಯ ಉದ್ಘಾಟನೆ- ಸಭಾ ಕಾರ್ಯಕ್ರಮ

Suddi Udaya

ಕು.ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರುತನಿಖೆಗೆ ಒಪ್ಪಿಗೆ : ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 50453 ಅಂತರದಿಂದ ಭಾರಿ ಮುನ್ನಡೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಹಿನ್ನಡೆ

Suddi Udaya

ಅಂತರಾಷ್ಟ್ರೀಯ ಯುವ ಶೃಂಗಸಭೆಯಲ್ಲಿ ಎಜುಕೇಶನಲ್ ಎಕ್ಸಲೆನ್ಸ್ ಫೌಂಡೇಶನನ್ನು ಪ್ರತಿನಿಧಿಸಿದ ಡಾ. ವಾಜಿದ ಬಾನು

Suddi Udaya

ಬೆಳ್ತಂಗಡಿ: ‘ಹದಿಹರೆಯ ಕೌತುಕದ ಸಮಯ’ ಕೃತಿ ಲೋಕಾರ್ಪಣೆ ಹಾಗೂ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ಸೌಜನ್ಯಳ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಆಗ್ರಹ: ಆ.28 ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಮಹಾಧರಣಿ: ನಮ್ಮ ಹೋರಾಟ ಯಾರ ವಿರುದ್ಧವೂ ಅಲ್ಲ. ನ್ಯಾಯಕ್ಕಾಗಿ ನಮ್ಮ ಹೋರಾಟ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ವಸಂತ ಬಂಗೇರ ಹೇಳಿಕೆ

Suddi Udaya
error: Content is protected !!