25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇಲಂತಬೆಟ್ಟು ಗ್ರಾ. ಪಂ. ನ ಗ್ರಾಮ ಸಭೆ

ಮೇಲಂತಬೆಟ್ಟು: ಮೇಲಂತಬೆಟ್ಟು ಗ್ರಾಮ ಪಂಚಾಯತದ 2023-24 ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹರಿಣಾಕ್ಷಿರವರ ಅಧ್ಯಕ್ಷತೆಯಲ್ಲಿ ಮೇಲಂತಬೆಟ್ಟುನಲ್ಲಿ ಜು.6 ರಂದು ಜರಗಿತು.

ನೋಡಲ್ ಅಧಿಕಾರಿಯಾಗಿ ಸಹಾಯಕ ನಿರ್ದೇಶಕ ಪಶು ವೈದ್ಯ ಅಧಿಕಾರಿ ಮಂಜು ನಾಯ್ಕ್ ಭಾಗವಹಿಸಿದರು.
ಸಭೆಯಲ್ಲಿ ಕಂದಾಯ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿಗಳು, ಅರಣ್ಯ ಇಲಾಖೆ, ಕೃಷಿ ಇಲಾಖೆ, ಪಶುವೈದ್ಯಾ ಇಲಾಖೆ, ಪೊಲೀಸ್ ಇಲಾಖೆ , ಶಿಕ್ಷಣ ಇಲಾಖೆ, ವನ್ಯಜೀವಿ ಇಲಾಖೆ, ಅಬಕಾರಿ ಇಲಾಖೆ, ಆರ್ಥಿಕ ಸಾಕ್ಷಾರತ, ಆರೋಗ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ವಿವಿಧ ಸಮಸ್ಯೆಗಳ ಬಗ್ಗೆ ಇಲಾಖಾ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಉಪಾಧ್ಯಕ್ಷೆ ಸವಿತಾ, ಸದಸ್ಯರಾದ ಪ್ರಭಾಕರ್, ಲೋಕನಾಥ್ ಚಂದ್ರ ರಾಜ್, ಸಂತೋಷ, ದೀಪಿಕಾ, ಸುಮಲತಾ. ಜಯಲಕ್ಷ್ಮಿ, ವೇಣುಗೋಪಾಲ್, ಚಂದ್ರಶೇಖರ, ಶಶಿಕಲಾ ಉಪಸ್ಥಿತರಿದ್ದರು.
ಕಾರ್ಯದರ್ಶಿ ನಿರ್ಮಲ ಕುಮಾರ್ ಸ್ವಾಗತಿಸಿ, ಪಂಚಾಯತ್ ಅಭಿರುದ್ದಿ ಅಧಿಕಾರಿ ಅಭಿನಯ ಜಮಾ ಖರ್ಚಿನ ಬಗ್ಗೆ ವರದಿ ವಾಚಿಸಿದರು.

Related posts

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿಯ ಸಾಧನೆ

Suddi Udaya

ಪಡಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಯುವವಾಹಿನಿ ವೇಣೂರು ಘಟಕದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಪ್ರದೀಪ್ ಪೂಜಾರಿ ಉದ್ದೋಟ್ಟು

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮಾನೋತ್ಸವಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡರಿಂದ ರೂ.1 ಕೋಟಿ ದೇಣಿಗೆ

Suddi Udaya

ನಡ: ರಸ್ತೆಯ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಹೊಡೆದಾಟ: ಹಲವರು ಗಾಯ

Suddi Udaya

ಡಿ.25-26: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ

Suddi Udaya
error: Content is protected !!