22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಕಾಲೇಜು: ಅಕ್ಷರವಾಣಿ ಭಿತ್ತಿಪತ್ರಿಕೆ ಅನಾವರಣ

ಬೆಳ್ತಂಗಡಿ : ನಿರಂತರ ಅಧ್ಯಯನದಿಂದ ಜ್ಞಾನಗಳಿಸುವುದರೊಂದಿಗೆ ಜೀವನವನ್ನು ಸಾರ್ಥಕಪಡಿಸಿಕೊಳ್ಳಬಹುದು ಎಂದು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ಹೃಷಿಕೇಶ್ ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ 2023-24ನೇ ಶೈಕ್ಷಣಿಕ ವರ್ಷದ ಅಕ್ಷರವಾಣಿ ಭಿತ್ತಿಪತ್ರಿಕೆಯನ್ನು ಅನಾವರಣ ಮಾಡಿ ಮಾತನಾಡುತ್ತಾ, ಅಕ್ಷರ ಮನುಷ್ಯನ ಮಾನಸಿಕ ಸೀಮಿತತೆಯನ್ನು ದೃಢಪಡಿಸುತ್ತದೆ. ವಿದ್ಯಾರ್ಥಿಗಳು ಬರವಣಿಗೆಯಲ್ಲಿ ತೊಡಗಿಸಿಕೊಳ್ಳಬೇಕು ಈ ಮೂಲಕ ಜೀವನಾನುಭವವನ್ನು ಹಂಚಿಕೊಳ್ಳಲು ಸಾಧ್ಯವಿದೆ. ವಿದ್ಯಾರ್ಥಿಗಳ ಬರವಣಿಗೆಗೆ ಪೂರಕವಾಗಿ ದೈನಂದಿನ ಪತ್ರಿಕೆಗಳಲ್ಲಿ ವಿದ್ಯಾರ್ಥಿ ಅಂಕಣವನ್ನು ತೆರೆಯಲಾಗಿದೆ. ಇದರ ಸದುಪಯೋಗವನ್ನು ಪಡಿಸಿಕೊಳ್ಳಬೇಕು ಎಂದರು. ಕಾಲೇಜಿನ ಉಪಪ್ರಾಂಶುಪಾಲ ವಿಷ್ಣುಪ್ರಕಾಶ್ ಎಂ ಅಧ್ಯಕ್ಷತೆ ವಹಿಸಿದ್ದರು. ಅಕ್ಷರವಾಣಿ ಸಂಯೋಜಕಿ ಶ್ರೀಮತಿ ಸಿದ್ಧಿ ಆರ್ ಪ್ರಭು ಸ್ವಾಗತಿಸಿದರು. ಕು|ರೂಪಶ್ರೀ ಧನ್ಯವಾದವಿತ್ತರು. ಋತ್ವಿಕ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related posts

ಕುತ್ಲೂರು: ಅಕ್ರಮ ಗೋಮಾಂಸ ಸಾಗಾಟ : ಇಬ್ಬರು ಆರೋಪಿಗಳು ಪೊಲೀಸರ ವಶ

Suddi Udaya

ಪದ್ಮುಂಜ ಪ್ರಾ.ಕೃ.ಪ. ಸಹಕಾರಿ ಸಂಘದ ಪ್ರಭಾರ ಸಿಇಒ ಆಗಿ ಅಂಕಿತಾ ಬಿ ಅಧಿಕಾರ ಸ್ವೀಕಾರ

Suddi Udaya

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗರು ಶ್ರೀ ಬ್ರಹ್ಮಾನಂದ
ಸರಸ್ವತಿ ಸ್ವಾಮೀಜಿಯವರಿಂದ ಸುದ್ದಿ ಉದಯ ವಾರಪತ್ರಿಕೆ ಬಿಡುಗಡೆ

Suddi Udaya

ವಿದ್ಯುತ್ ಅವಘಡದಿಂದ ಗೇರು ತೋಪುವಿಗೆ ಬೆಂಕಿ,ಯುವಕರಿಂದ ಬೆಂಕಿ ನಂದಿಸುವ ಕಾರ್ಯ ಯಶಸ್ವಿ

Suddi Udaya

ನಿಡ್ಲೆ : ಪ್ರತಿಭಾ ಪುರಸ್ಕಾರ ಹಾಗೂ ಯಕ್ಷಗಾನ ಕಾರ್ಯಕ್ರಮ: ಪುತ್ತೂರಿನ ಅರುಣ್ ಪುತ್ತಿಲ , ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಕಳೆoಜ: ನಾಟಿ ವೈದ್ಯೆ ಕಮಲ ನಿಧನ

Suddi Udaya
error: Content is protected !!