25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಬರಬೈಲು ಶಾಲಾ ಬಳಿ ಚರಂಡಿಯ ವ್ಯವಸ್ಥೆ ಇಲ್ಲದೆ ಮಾರ್ಗದಲ್ಲಿ ಹರಿಯುತ್ತಿರುವ ನೀರು: ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರ ಅಗ್ರಹ

ಕುವೆಟ್ಟು,;‌ ಸಬರಬೈಲು ಶಾಲಾ ಬಳಿ ಚರಂಡಿಯ ವ್ಯವಸ್ಥೆ ಇಲ್ಲದೆ ಮಾರ್ಗದಲ್ಲಿ ಹರಿಯುತ್ತಿರುವ ಕೆಸರು ನೀರು ಜೋರಾಗಿ ಮಳೆ ಬಂದಾಗ ಮಳೆ ನೀರೆಲ್ಲ ರಸ್ತೆಗೆ ಬಂದು ಶಾಲಾ ಮಕ್ಕಳು, ಪಾದಚಾರಿಗಳು ನಡೆದು ಹೋಗುವುದಕ್ಕೂ ಕಷ್ಟ ಅನುಭವಿಸುತ್ತಿದ್ದಾರೆ.

ಈ ಪರಿಸರದಲ್ಲಿ ಪ್ರತಿ ವರ್ಷವು ಇದೇ ಪರಿಸ್ಥಿತಿ ಕಂಡು ಬರುತ್ತಿದ್ದು ಸಂಬಂಧ ಪಟ್ಟ ಇಲಾಖೆಯವರು ಸೂಕ್ತ ಕ್ರಮ ಕೈಗೋಳ್ಳಬೇಕಾಗಿ ಸ್ಥಳೀಯರ ಅಗ್ರಹಿಸಿದ್ದಾರೆ.

Related posts

ಆ.17 ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ವತಿಯಿಂದ ಮೊಸರು ಕುಡಿಕೆ ಉತ್ಸವ, ಪೂರ್ವಾಭಾವಿ ಸಭೆ

Suddi Udaya

ಹಿಂದೂ ರಾಷ್ಟ್ರದ ಉದ್ಘಾರದೊಂದಿಗೆ ಬಂಟ್ವಾಳದ ಸ್ಪರ್ಶಾ ಕಲಾಮಂದಿರದಲ್ಲಿ ಪ್ರಾರಂಭವಾದ ಪ್ರಾಂತೀಯ ಹಿಂದೂ ರಾಷ್ಟ್ರ ಅಧಿವೇಶನ

Suddi Udaya

ಬೆಳ್ತಂಗಡಿ ದಾರುಸ್ಸಲಾಂ ದುಅ್’ವಾ ಕಾಲೇಜಿಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ

Suddi Udaya

ಉಜಿರೆ: ಶ್ರೀ ಧ. ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 75ನೇ ವರ್ಷದ ಜನ್ಮದಿನಾಚರಣೆ

Suddi Udaya

ನಾವೂರು : ನಿರ್ಮಾಣವಾಗದ ರಸ್ತೆ, ಸಾರ್ವಜನಿಕರ ಆಕ್ರೋಶ, ಗ್ರಾಮಸ್ಥರೇ ಸೇರಿ ಪರ್ಯಾಯ ರಸ್ತೆ ನಿರ್ಮಾಣ

Suddi Udaya

ಉಜಿರೆಯಲ್ಲಿ ಸಾಕು ನಾಯಿ, ಬೆಕ್ಕುಗಳಿಗೆ ರೇಬಿಸ್ ಲಸಿಕೆ ಶಿಬಿರ

Suddi Udaya
error: Content is protected !!