24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಗ್ರಾ.ಪಂ ಹಾಗೂ ಅರಣ್ಯ ಇಲಾಖೆಯಿಂದ ವನಮಹೋತ್ಸವ ಆಚರಣೆ

ಬಳಂಜ: ಗ್ರಾಮ ಪಂಚಾಯತ್ ಬಳಂಜ ಮತ್ತು ಅರಣ್ಯ ಇಲಾಖೆ ವೇಣೂರು ಇದರ ವತಿಯಿಂದ ಬಳಂಜ ಗ್ರಾ.ಪಂ ವ್ಯಾಪ್ತಿಯಲ್ಲಿ ವನಮಹೋತ್ಸವ ಆಚರಿಸಲಾಯಿತು.

ಬಳಂಜ ಗ್ರಾ.ಪಂ ವ್ಯಾಪ್ತಿಯಲ್ಲಿ ಸುಮಾರು ವಿವಿಧ ಜಾತಿಯ 300 ಗಿಡಗಳನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ವೇಣೂರು ವಲಯ ಅರಣ್ಯಾಧಿಕಾರಿ ಮಹೀಮ್ ಜನ್ನು, ಬಳಂಜ ಗ್ರಾ.ಪಂ ಅಧ್ಯಕ್ಷ ಹೇಮಂತ್, ಉಪವಲಯಾರಣ್ಯಧಿಕಾರಿ ಸುರೇಶ್ ಗೌಡ, ಅರಣ್ಯ ಪಾಲಕ ಮಂಜುನಾಥ ಶರಣಪ್ಪ ಸವಳಿ, ಪಂ.ಅ.ಅಧಿಕಾರಿ ಶ್ರೀನಿವಾಸ್, ಬಳಂಜ ಗ್ರಾ.ಪಂ ಉಪಾಧ್ಯಕ್ಷೆ ಬೇಬಿ, ಸದಸ್ಯರಾದ ಬಾಲಕೃಷ್ಣ ಪೂಜಾರಿ, ಯಶೋಧರ ಶೆಟ್ಟಿ, ಜಯಶೆಟ್ಟಿ, ರವೀಂದ್ರ ಬಿ.ಅಮೀನ್, ನಿಝಾಮ್, ಶೋಭಾ, ಪದ್ಮಾವತಿ, ಪ್ರಸನ್ನ, ಲೀಲಾವತಿ, ಸುಚಿತ್ರಾ ಕೆ, ಯಕ್ಷಿತಾ ಕೆ, ಬೆಳ್ತಂಗಡಿ ಎಪಿಎಂಸಿ ಮಾಜಿ ಉಪಾಧ್ಯಕ್ಷೆ ಅನಿತಾ ಹೆಗ್ಡೆ, ಉದ್ಯಮಿ ಖಾಸಿಂ ಕಟ್ಟೆ ಹಾಗೂ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಪಡಂಗಡಿ : ಹೊನಲು ಬೆಳಕಿನ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗೇರುಕಟ್ಟೆ: ಮಾನವೀಯತೆ ಮೆರೆದ ಕಳಿಯ ಗ್ರಾ.ಪಂ.ಕಾರ್ಯದರ್ಶಿ ಕುಂಞ ಕೆ., ಕಳಿಯ ಸಿ.ಎಚ್.ಓ. ಮತ್ತು ಸಿಬ್ಬಂದಿ

Suddi Udaya

ದಿ‌.ಎನ್ ಪದ್ಮನಾಭ ಮಾಣಿಂಜರಿಗೆ ಶ್ರೀ ಗುರುದೇವ ಸಹಕಾರಿ ಸಂಘದಿಂದ ನುಡಿನಮನ

Suddi Udaya

ಅಳದಂಗಡಿಯಲ್ಲಿ ಭಕ್ತಿ ಭಾವದಿಂದ ಮೊಳಗಿದ ಹನುಮೋತ್ಸವ, ಸಾವಿರಾರು ಭಕ್ತರು ಭಾಗಿ ಕುಣಿತ ಭಜನೆ, ಹನುಮ ಯಾಗ, ಹನುಮಾನ್ ಚಾಲಿಸ ಪಠಣ, ಹನುಮ ಶ್ರೀರಕ್ಷೆ ವಿತರಣೆ, ಲಂಕಾದಹನ, ಶಿವಾಜಿ‌ ನಾಟಕ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಕಲೋತ್ಸವ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಸ್ಪಂದನಾ ಸೇವಾ ಸಂಘದಿಂದ ವೈದ್ಯಕೀಯ ನೆರವು

Suddi Udaya
error: Content is protected !!