25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಗ್ರಾ.ಪಂ ಹಾಗೂ ಅರಣ್ಯ ಇಲಾಖೆಯಿಂದ ವನಮಹೋತ್ಸವ ಆಚರಣೆ

ಬಳಂಜ: ಗ್ರಾಮ ಪಂಚಾಯತ್ ಬಳಂಜ ಮತ್ತು ಅರಣ್ಯ ಇಲಾಖೆ ವೇಣೂರು ಇದರ ವತಿಯಿಂದ ಬಳಂಜ ಗ್ರಾ.ಪಂ ವ್ಯಾಪ್ತಿಯಲ್ಲಿ ವನಮಹೋತ್ಸವ ಆಚರಿಸಲಾಯಿತು.

ಬಳಂಜ ಗ್ರಾ.ಪಂ ವ್ಯಾಪ್ತಿಯಲ್ಲಿ ಸುಮಾರು ವಿವಿಧ ಜಾತಿಯ 300 ಗಿಡಗಳನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ವೇಣೂರು ವಲಯ ಅರಣ್ಯಾಧಿಕಾರಿ ಮಹೀಮ್ ಜನ್ನು, ಬಳಂಜ ಗ್ರಾ.ಪಂ ಅಧ್ಯಕ್ಷ ಹೇಮಂತ್, ಉಪವಲಯಾರಣ್ಯಧಿಕಾರಿ ಸುರೇಶ್ ಗೌಡ, ಅರಣ್ಯ ಪಾಲಕ ಮಂಜುನಾಥ ಶರಣಪ್ಪ ಸವಳಿ, ಪಂ.ಅ.ಅಧಿಕಾರಿ ಶ್ರೀನಿವಾಸ್, ಬಳಂಜ ಗ್ರಾ.ಪಂ ಉಪಾಧ್ಯಕ್ಷೆ ಬೇಬಿ, ಸದಸ್ಯರಾದ ಬಾಲಕೃಷ್ಣ ಪೂಜಾರಿ, ಯಶೋಧರ ಶೆಟ್ಟಿ, ಜಯಶೆಟ್ಟಿ, ರವೀಂದ್ರ ಬಿ.ಅಮೀನ್, ನಿಝಾಮ್, ಶೋಭಾ, ಪದ್ಮಾವತಿ, ಪ್ರಸನ್ನ, ಲೀಲಾವತಿ, ಸುಚಿತ್ರಾ ಕೆ, ಯಕ್ಷಿತಾ ಕೆ, ಬೆಳ್ತಂಗಡಿ ಎಪಿಎಂಸಿ ಮಾಜಿ ಉಪಾಧ್ಯಕ್ಷೆ ಅನಿತಾ ಹೆಗ್ಡೆ, ಉದ್ಯಮಿ ಖಾಸಿಂ ಕಟ್ಟೆ ಹಾಗೂ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶ್ರೀವಿಶ್ವಕರ್ಮಾಭ್ಯುದಯ ಸಭಾದಿಂದ ಶ್ರೀವಿಶ್ವಕರ್ಮಯಜ್ಞ ಮತ್ತು ಪೂಜೆ

Suddi Udaya

ತ್ರೋಬಾಲ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆಯ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ವೇಣೂರು -ಪೆರ್ಮುಡ “ಸೂರ್ಯ – ಚಂದ್ರ” ಜೋಡುಕರೆ ಕಂಬಳ ಕೂಟದ ಫಲಿತಾoಶ

Suddi Udaya

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಆಡಳಿತ ಸಮಿತಿ ಮತ್ತು ಸಂಘ-ಸಂಸ್ಥೆಗಳ ಜಂಟಿ ಸಭೆ

Suddi Udaya

ಮೊಗ್ರು: ಶ್ರೀರಾಮ ಶಿಶು ಮಂದಿರದಲ್ಲಿ ವನಮಹೋತ್ಸವ

Suddi Udaya

ಸೆ. 23: ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!