25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಗ್ರಾ.ಪಂ ಹಾಗೂ ಅರಣ್ಯ ಇಲಾಖೆಯಿಂದ ವನಮಹೋತ್ಸವ ಆಚರಣೆ

ಬಳಂಜ: ಗ್ರಾಮ ಪಂಚಾಯತ್ ಬಳಂಜ ಮತ್ತು ಅರಣ್ಯ ಇಲಾಖೆ ವೇಣೂರು ಇದರ ವತಿಯಿಂದ ಬಳಂಜ ಗ್ರಾ.ಪಂ ವ್ಯಾಪ್ತಿಯಲ್ಲಿ ವನಮಹೋತ್ಸವ ಆಚರಿಸಲಾಯಿತು.

ಬಳಂಜ ಗ್ರಾ.ಪಂ ವ್ಯಾಪ್ತಿಯಲ್ಲಿ ಸುಮಾರು ವಿವಿಧ ಜಾತಿಯ 300 ಗಿಡಗಳನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ವೇಣೂರು ವಲಯ ಅರಣ್ಯಾಧಿಕಾರಿ ಮಹೀಮ್ ಜನ್ನು, ಬಳಂಜ ಗ್ರಾ.ಪಂ ಅಧ್ಯಕ್ಷ ಹೇಮಂತ್, ಉಪವಲಯಾರಣ್ಯಧಿಕಾರಿ ಸುರೇಶ್ ಗೌಡ, ಅರಣ್ಯ ಪಾಲಕ ಮಂಜುನಾಥ ಶರಣಪ್ಪ ಸವಳಿ, ಪಂ.ಅ.ಅಧಿಕಾರಿ ಶ್ರೀನಿವಾಸ್, ಬಳಂಜ ಗ್ರಾ.ಪಂ ಉಪಾಧ್ಯಕ್ಷೆ ಬೇಬಿ, ಸದಸ್ಯರಾದ ಬಾಲಕೃಷ್ಣ ಪೂಜಾರಿ, ಯಶೋಧರ ಶೆಟ್ಟಿ, ಜಯಶೆಟ್ಟಿ, ರವೀಂದ್ರ ಬಿ.ಅಮೀನ್, ನಿಝಾಮ್, ಶೋಭಾ, ಪದ್ಮಾವತಿ, ಪ್ರಸನ್ನ, ಲೀಲಾವತಿ, ಸುಚಿತ್ರಾ ಕೆ, ಯಕ್ಷಿತಾ ಕೆ, ಬೆಳ್ತಂಗಡಿ ಎಪಿಎಂಸಿ ಮಾಜಿ ಉಪಾಧ್ಯಕ್ಷೆ ಅನಿತಾ ಹೆಗ್ಡೆ, ಉದ್ಯಮಿ ಖಾಸಿಂ ಕಟ್ಟೆ ಹಾಗೂ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ವೇಣೂರು ತುಳುನಾಡ ಜವನೆರ್ ಹೆಚ್.ಪಿ.ಎಲ್ ಸೀಸನ್ -7 ರ ಪದಾಧಿಕಾರಿಗಳ ಆಯ್ಕೆ

Suddi Udaya

ಬಿ.ಎಸ್ಸಿ. ಕೃಷಿ ಸ್ನಾತಕ ಪದವಿಯಲ್ಲಿ ಪ್ರಥಮ ಶ್ರೇಣಿ ಪಡೆದ ತೆಕ್ಕಾರುವಿನ ಅಕ್ಷತಾ ರಿಗೆ ಘಟಿಕೋತ್ಸವದಲ್ಲಿ ಚಿನ್ನದ ಪದಕ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಮಾಲಾಡಿ : ಸಂಪತ್ ರಾಜ್ ಭಟ್ ನಿಧನ

Suddi Udaya

ಧರ್ಮಸ್ಥಳ: ಬೀಡಿನಲ್ಲಿ ಹೊಸ ಅಕ್ಕಿ ಊಟ

Suddi Udaya

ಶ್ರೀ ಧ.ಮಂ. ಪ.ಪೂ. ಕಾಲೇಜಿನ ಸಂಸ್ಕೃತ ಸಂಘದ ವತಿಯಿಂದ ಪರಿಸರ ಪಾಠ ಹಾಗೂ ಸಾಲುಮರದ ತಿಮ್ಮಕ್ಕ ರವರಿಗೆ ನುಡಿನಮನ

Suddi Udaya
error: Content is protected !!