23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿರಾಜಕೀಯರಾಜ್ಯ ಸುದ್ದಿ

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಸೋಲು: ಬೆಳ್ತಂಗಡಿಯ ಮೂವರು ಕಾಂಗ್ರೆಸ್ ನಾಯಕರಿಗೆ ಕೆಪಿಸಿಸಿಯಿಂದ ಕಾರಣ ಕೇಳಿ ನೋಟೀಸ್

ಬೆಳ್ತಂಗಡಿ : ಇತ್ತಿಚೇಗೆ ನಡೆದ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಸೋಲಿಗೆ ಕಾರಣರಾಗಿದ್ದೀರಿ ಎಂದು ವಿವರಣೆ ಕೇಳಿ ಬೆಳ್ತಂಗಡಿಯ ಮೂವರು ಕಾಂಗ್ರೆಸ್ ನಾಯಕರಿಗೆ ಕೆಪಿಸಿಸಿಯಿಂದ ನೋಟಿಸ್ ಜಾರಿಯಾಗಿದೆ ಎಂದು ವರದಿಯಾಗಿದೆ.


ಕರ್ನಾಟಕ ವಿಧಾನ ಸಭಾ ಚುನಾವಣೆ 2023 ರಲ್ಲಿ ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯ ಪರವಾಗಿ ಬಹಿರಂಗ ಪ್ರಚಾರ ಮಾಡದೆ ಪಕ್ಷದ ವಿರುದ್ಧವೇ ಪ್ರಚಾರ ನಡೆಸಿ ಪಕ್ಷದ ಅಭ್ಯರ್ಥಿಯು ಸೋಲಲು ಕಾರಣರಾಗಿದ್ದಿರಿ ಎಂದು ಕೆಪಿಸಿಸಿ ಕಚೇರಿಗೆ ಲಿಖಿತ ದೂರು ಬಂದಿದ್ದು. ಈ ಬಗ್ಗೆ ವಿವರಣೆಯನ್ನು ಏಳು ದಿನಗಳ ಒಳಗಾಗಿ ಕೆಪಿಸಿಸಿ ಕಚೇರಿಗೆ ಕಳುಹಿಸಿಕೊಡುವಂತೆ ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ನಾಯಕ ಗಂಗಾಧರ ಗೌಡ, ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶೈಲೇಶ್ ಕುಮಾರ್, ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಜನ್ ಗೌಡ ಇವರಿಗೆ ಕಾಂಗ್ರೆಸ್ ಪಕ್ಷದ ಕೆಪಿಸಿಸಿ ಶಿಸ್ತು ಕ್ರಮ ಕಮಿಟಿಯ ಅಧ್ಯಕ್ಷ ಕೆ.ರಹಮನ್ ಖಾನ್ ನೋಟಿಸ್ ಜಾರಿ ಮಾಡಿದ್ದಾರೆ ಎಂದು ಹೇಳಲಾಗಿದೆ.

Related posts

ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಶ್ರೀ ರಾಮಕ್ಷೇತ್ರ ಕನ್ಯಾಡಿಯಲ್ಲಿ ರಾಮ ನಾಮ ತಾರಕ ಮಂತ್ರ ಪಠಣ

Suddi Udaya

ಉಜಿರೆಯಲ್ಲಿ ವಿಶ್ವ ಕೈ ತೊಳೆಯುವ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟದ ಜಿನಾಭಜನಾ ಸ್ಪರ್ಧೆಗೆ ಆಯ್ಕೆ

Suddi Udaya

ದುರ್ಗಾ ಫ್ರೆಂಡ್ಸ್ ಕಲ್ಲಡ್ಕ : ಬೃಹತ್ ರಕ್ತದಾನ ಮತ್ತು ಉಚಿತ ಕಣ್ಣು ಹಾಗೂ ದಂತ ತಪಾಸಣಾ ಶಿಬಿರ

Suddi Udaya

ನಾವೂರು : ಹಾಲು ಉತ್ಪಾದಕರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ದ.ಕ. ಜಿಲ್ಲಾ ಯೋಜನಾ ಸಮಿತಿಯ ಸಭೆ: ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್ ರಿಗೆ ಆಹ್ವಾನ

Suddi Udaya
error: Content is protected !!